Advertisement
ಸುದ್ದಿಗಳು

ಹೊಸ ಮನೆ ಕಟ್ಟಲು ಅಥವಾ ಹಳೆ ಮನೆ ರಿಪೇರಿಗಾಗಿ ರಾಜೀವ್ ಗಾಂಧಿ ವಸತಿ ಯೋಜನೆ

Share

ರಾಜೀವ್ ಗಾಂಧಿ ಪಂಚಾಯತ್ ರಾಜ್ ವಸತಿ ನಿಗಮದ ಮೂಲಕ ಸರ್ಕಾರವು ಬಡ ಕುಟುಂಬಗಳಿಗೆ ಹೊಸ ಮನೆ ಕಟ್ಟಲು ಅಥವಾ ಹಳೆ ಮನೆಯನ್ನು ರಿಪೇರಿ ಮಾಡುವ ನಿಟ್ಟಿನಲ್ಲಿ ಸಹಾಯಧನವನ್ನು ನೀಡಲಾಗುತ್ತಿದ್ದು. ಹೊಸ ಅರ್ಜಿಗಳ ಸ್ವೀಕೃತಿ ಪ್ರಕ್ರಿಯೆ ಆರಂಭವಾಗಿದೆ.

ಸಿಗುವ ಸಹಾಯಧನ ಎಷ್ಟು? : ರಾಜೀವ್ ಗಾಂಧಿ ಯೋಜನೆಯನ್ನು ಪ್ರದೇಶಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡಲಾಗುತ್ತದೆ:

  • ಗ್ರಾಮೀಣ ಪ್ರದೇಶದಲ್ಲಿ 175000ರಿಂದ 200000 ರೂಪಾಯಿಗಳವರೆಗೆ
  • ನಗರ ಮತ್ತು ಪುರಸಭೆ ಪ್ರದೇಶಗಳಲ್ಲಿ 225000 ರಿಂದ 250000 ರೂಪಾಯಿಗಳವರೆಗೆ

ಈ ಹಣವನ್ನು ಮೂರು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅವುಗಳೆಂದರೆ:

ಮೊದಲ ಕಂತು :  ಪಾಯವಾರ ಮತ್ತು ಆಧಾರ ಕಾಮಗಾರಿ ಮುಗಿದ ನಂತರ 40 ಶೇಕಡಾ.
ಎರಡನೇ ಕಂತು: ಗೋಡೆಗಳು ಮತ್ತು ಛಾವಣಿ ಪೂರ್ಣಗೊಂಡಾ 40 ಶೇಕಡಾ.
ಮೊರನೇ ಕಂತು : ಮನೆ ಸಂಪೂರ್ಣ ಪೂರ್ಣಗೊಂಡು, ಬಾಗಿಲು-ಕಿಟಕಿ ಅಳವಡಿಸಿದ ನಂತರ 20 ಶೇಕಡಾ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಗ್ರಾಮ ಒನ್ ಕೇಂದ್ರ, ಅಟಲ್ ಜಿ ಸೇವಾ ಕೇಂದ್ರ ಅಥವಾ ನಗರ ಸೇವಾ ಕೇಂದ್ರದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆ ಅಥವಾ ಶ್ರಯ ಯೋಜನೆ ಅರ್ಜಿ ಫಾರ್ಮ್ ತೆಗೆದುಕೊಳ್ಳಬೇಕು.
  • ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ಬಿಪಿಎಲ್ ಕಾರ್ಡ್, ಭೂಮಿ ದಾಖಲೆಗಳು, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್, ವೋಟರ್ ಐಡಿ ಈ ಎಲ್ಲ ದಾಖಲೆಗಳನ್ನು ನೀಡಿ ಆಪ್‍ಲೋಡ್ ಮಾಡಬೇಕು.
  • ಅರ್ಜಿ ಸಲ್ಲಿಸಿದ ತಕ್ಷಣ ಒಂದು ರೆಫರೆನ್ಸ್ ನಂಬರ್ ಸಿಗುತ್ತದೆ. ಇದು ಅಗತ್ಯ.
    • ಸ್ಥಳಿಯ ಅಧಿಕಾರಿಗಳು ಜಾಗ ತಪಾಸಣೆ ಮಾಡಿಕೊಳ್ಳುತ್ತಾರೆ.
    • ಪರಿಶೀಲನೆ ನಂತರ ಮಂಜೂರಾತಿ ಬಂದರೆ ಮೊದಲ ಕಂತು ನೇರವಾಗಿ ಬ್ಯಾಂಕ್ ಖಾತೆ ಬರುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

45 minutes ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

7 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

7 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

21 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago