Advertisement
ಸುದ್ದಿಗಳು

ಹೊಸ ಮನೆ ಕಟ್ಟಲು ಅಥವಾ ಹಳೆ ಮನೆ ರಿಪೇರಿಗಾಗಿ ರಾಜೀವ್ ಗಾಂಧಿ ವಸತಿ ಯೋಜನೆ

Share

ರಾಜೀವ್ ಗಾಂಧಿ ಪಂಚಾಯತ್ ರಾಜ್ ವಸತಿ ನಿಗಮದ ಮೂಲಕ ಸರ್ಕಾರವು ಬಡ ಕುಟುಂಬಗಳಿಗೆ ಹೊಸ ಮನೆ ಕಟ್ಟಲು ಅಥವಾ ಹಳೆ ಮನೆಯನ್ನು ರಿಪೇರಿ ಮಾಡುವ ನಿಟ್ಟಿನಲ್ಲಿ ಸಹಾಯಧನವನ್ನು ನೀಡಲಾಗುತ್ತಿದ್ದು. ಹೊಸ ಅರ್ಜಿಗಳ ಸ್ವೀಕೃತಿ ಪ್ರಕ್ರಿಯೆ ಆರಂಭವಾಗಿದೆ.

ಸಿಗುವ ಸಹಾಯಧನ ಎಷ್ಟು? : ರಾಜೀವ್ ಗಾಂಧಿ ಯೋಜನೆಯನ್ನು ಪ್ರದೇಶಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡಲಾಗುತ್ತದೆ:

  • ಗ್ರಾಮೀಣ ಪ್ರದೇಶದಲ್ಲಿ 175000ರಿಂದ 200000 ರೂಪಾಯಿಗಳವರೆಗೆ
  • ನಗರ ಮತ್ತು ಪುರಸಭೆ ಪ್ರದೇಶಗಳಲ್ಲಿ 225000 ರಿಂದ 250000 ರೂಪಾಯಿಗಳವರೆಗೆ

ಈ ಹಣವನ್ನು ಮೂರು ಹಂತಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅವುಗಳೆಂದರೆ:

ಮೊದಲ ಕಂತು :  ಪಾಯವಾರ ಮತ್ತು ಆಧಾರ ಕಾಮಗಾರಿ ಮುಗಿದ ನಂತರ 40 ಶೇಕಡಾ.
ಎರಡನೇ ಕಂತು: ಗೋಡೆಗಳು ಮತ್ತು ಛಾವಣಿ ಪೂರ್ಣಗೊಂಡಾ 40 ಶೇಕಡಾ.
ಮೊರನೇ ಕಂತು : ಮನೆ ಸಂಪೂರ್ಣ ಪೂರ್ಣಗೊಂಡು, ಬಾಗಿಲು-ಕಿಟಕಿ ಅಳವಡಿಸಿದ ನಂತರ 20 ಶೇಕಡಾ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಗ್ರಾಮ ಒನ್ ಕೇಂದ್ರ, ಅಟಲ್ ಜಿ ಸೇವಾ ಕೇಂದ್ರ ಅಥವಾ ನಗರ ಸೇವಾ ಕೇಂದ್ರದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆ ಅಥವಾ ಶ್ರಯ ಯೋಜನೆ ಅರ್ಜಿ ಫಾರ್ಮ್ ತೆಗೆದುಕೊಳ್ಳಬೇಕು.
  • ಕುಟುಂಬದ ಎಲ್ಲ ಸದಸ್ಯರ ಆಧಾರ್ ಕಾರ್ಡ್ ಪ್ರತಿ, ಬಿಪಿಎಲ್ ಕಾರ್ಡ್, ಭೂಮಿ ದಾಖಲೆಗಳು, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್, ವೋಟರ್ ಐಡಿ ಈ ಎಲ್ಲ ದಾಖಲೆಗಳನ್ನು ನೀಡಿ ಆಪ್‍ಲೋಡ್ ಮಾಡಬೇಕು.
  • ಅರ್ಜಿ ಸಲ್ಲಿಸಿದ ತಕ್ಷಣ ಒಂದು ರೆಫರೆನ್ಸ್ ನಂಬರ್ ಸಿಗುತ್ತದೆ. ಇದು ಅಗತ್ಯ.
    • ಸ್ಥಳಿಯ ಅಧಿಕಾರಿಗಳು ಜಾಗ ತಪಾಸಣೆ ಮಾಡಿಕೊಳ್ಳುತ್ತಾರೆ.
    • ಪರಿಶೀಲನೆ ನಂತರ ಮಂಜೂರಾತಿ ಬಂದರೆ ಮೊದಲ ಕಂತು ನೇರವಾಗಿ ಬ್ಯಾಂಕ್ ಖಾತೆ ಬರುತ್ತದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

5 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

12 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

23 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago