Advertisement
ರಾಷ್ಟ್ರೀಯ

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಕಪ್ಪು ಮಸಿ ಎರಚಿದ ತಂಡ |

Share

ಆರೋಪಗಳಿಗೆ ಉತ್ತರಿಸಲು ಬೆಂಗಳೂರಿಗೆ ಆಗಮಿಸಿದ ವೇಳೆ ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಲಾಗಿದೆ. 

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ   ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆಯಲ್ಲಿ ಭಾಗಿಯಾಗಿದ್ದ ರಾಕೇಶ್ ಟಿಕಾಯತ್ , ಯುಧ್ವೀರ್ ಸಿಂಗ್ ಮೇಲೆ ಕಪ್ಪು ಬಣ್ಣ ಎರಚಲಾಗಿದೆ. ಹೋರಾಟ ನಿಲ್ಲಿಸಲು ಹಣ ಕೇಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಲು ಹಾಗೂ ಸಭೆ ನಡೆಸಲು ಬೆಂಗಳೂರಿಗೆ ಆಗಮಿಸಿದ್ದರು. ಸಭೆಯಲ್ಲಿ  ರಾಕೇಶ್ ಟಿಕಾಯತ್, ಯುದುವೀರ್ ಸಿಂಗ್, ತಮಿಳುನಾಡಿನ ನಲ್ಲಗೌಂಡರ್ ರಾಜ್ಯದ ಪ್ರಮುಖ ರೈತ ಮುಖಂಡರಾದ ಸುರೇಶ್ ಬಾಬು ಪಾಟೀಲ್, ಕೆ.ಟಿ.ಗಂಗಾಧರ್,  ಅನುಸೂಯಮ್ಮ, ರಾಜೇಗೌಡ, ಚುಕ್ಕಿ ನಂಜುಂಡಸ್ವಾಮಿ, ಚಿಂತಕರಾದ ಪ್ರೊ ಹಿ.ಶಿ. ರಾಮಚಂದ್ರಗೌಡ, ಪ್ರೊ ರವಿವರ್ಮ ಕುಮಾರ್ ಸೇರಿದಂತೆ ಅನೇಕ ರೈತ ಹೋರಾಟಗಾರರು ಇದ್ದರು.ಮಸಿ ಬಳಿದ ವ್ಯಕ್ತಿಯನ್ನು ಹಿಡಿದು ಥಳಿಸಲಾಗಿದೆ. ರಾಜ್ಯಕ್ಕೆ ಆಗಮಿಸಿದ ರೈತ ನಾಯಕನಿಗೆ ಸೂಕ್ತ ಭದ್ರತೆಯನ್ನು ರಾಜ್ಯ ಸರ್ಕಾರ ನೀಡಿಲ್ಲ ಎಂಬ ಆರೋಪ ವ್ಯಕ್ತವಾಗಿದೆ.

ರೈತ  ಹೋರಾಟ ನಿಲ್ಲಿಸಲು 3 ಸಾವಿರ ಕೋಟಿ ಕೇಳಿದ ಡೀಲ್‌ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ಕಾರ್ಯಕ್ರಮ ಪ್ರಸಾರವಾಗಿತ್ತು. ಇದೇ ಕಾರಣಕ್ಕಾಗಿ ಸ್ಪಷ್ಟೀಕರಣ ನೀಡಲು ಬೆಂಗಳೂರಿನತ್ತ ರಾಷ್ಟ್ರೀಯ ರೈತ ನಾಯಕರು ಆಗಮಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

32 minutes ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

14 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

14 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

23 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

23 hours ago