Advertisement
ರಾಷ್ಟ್ರೀಯ

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಕಪ್ಪು ಮಸಿ ಎರಚಿದ ತಂಡ |

Share

ಆರೋಪಗಳಿಗೆ ಉತ್ತರಿಸಲು ಬೆಂಗಳೂರಿಗೆ ಆಗಮಿಸಿದ ವೇಳೆ ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಲಾಗಿದೆ. 

Advertisement
Advertisement
Advertisement
Advertisement

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ   ಆತ್ಮಾವಲೋಕನ ಹಾಗೂ ಸ್ಪಷ್ಟೀಕರಣ ಸಭೆಯಲ್ಲಿ ಭಾಗಿಯಾಗಿದ್ದ ರಾಕೇಶ್ ಟಿಕಾಯತ್ , ಯುಧ್ವೀರ್ ಸಿಂಗ್ ಮೇಲೆ ಕಪ್ಪು ಬಣ್ಣ ಎರಚಲಾಗಿದೆ. ಹೋರಾಟ ನಿಲ್ಲಿಸಲು ಹಣ ಕೇಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಲು ಹಾಗೂ ಸಭೆ ನಡೆಸಲು ಬೆಂಗಳೂರಿಗೆ ಆಗಮಿಸಿದ್ದರು. ಸಭೆಯಲ್ಲಿ  ರಾಕೇಶ್ ಟಿಕಾಯತ್, ಯುದುವೀರ್ ಸಿಂಗ್, ತಮಿಳುನಾಡಿನ ನಲ್ಲಗೌಂಡರ್ ರಾಜ್ಯದ ಪ್ರಮುಖ ರೈತ ಮುಖಂಡರಾದ ಸುರೇಶ್ ಬಾಬು ಪಾಟೀಲ್, ಕೆ.ಟಿ.ಗಂಗಾಧರ್,  ಅನುಸೂಯಮ್ಮ, ರಾಜೇಗೌಡ, ಚುಕ್ಕಿ ನಂಜುಂಡಸ್ವಾಮಿ, ಚಿಂತಕರಾದ ಪ್ರೊ ಹಿ.ಶಿ. ರಾಮಚಂದ್ರಗೌಡ, ಪ್ರೊ ರವಿವರ್ಮ ಕುಮಾರ್ ಸೇರಿದಂತೆ ಅನೇಕ ರೈತ ಹೋರಾಟಗಾರರು ಇದ್ದರು.ಮಸಿ ಬಳಿದ ವ್ಯಕ್ತಿಯನ್ನು ಹಿಡಿದು ಥಳಿಸಲಾಗಿದೆ. ರಾಜ್ಯಕ್ಕೆ ಆಗಮಿಸಿದ ರೈತ ನಾಯಕನಿಗೆ ಸೂಕ್ತ ಭದ್ರತೆಯನ್ನು ರಾಜ್ಯ ಸರ್ಕಾರ ನೀಡಿಲ್ಲ ಎಂಬ ಆರೋಪ ವ್ಯಕ್ತವಾಗಿದೆ.

Advertisement

ರೈತ  ಹೋರಾಟ ನಿಲ್ಲಿಸಲು 3 ಸಾವಿರ ಕೋಟಿ ಕೇಳಿದ ಡೀಲ್‌ ಬಗ್ಗೆ ಖಾಸಗಿ ಸುದ್ದಿವಾಹಿನಿಯಲ್ಲಿ ಕಾರ್ಯಕ್ರಮ ಪ್ರಸಾರವಾಗಿತ್ತು. ಇದೇ ಕಾರಣಕ್ಕಾಗಿ ಸ್ಪಷ್ಟೀಕರಣ ನೀಡಲು ಬೆಂಗಳೂರಿನತ್ತ ರಾಷ್ಟ್ರೀಯ ರೈತ ನಾಯಕರು ಆಗಮಿಸಿದ್ದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

15 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago