Advertisement
ಸುದ್ದಿಗಳು

ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಂಸದ ಡಿಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಕಿತ್ತಾಟವಾದ್ದು ಏಕೆ ?

Share

ರಾಮನಗರ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ನಾಡಪ್ರಭು ಕೆಂಪೇಗೌಡ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ನಡೆದಿತ್ತು. ಈ ಸಮಯದಲ್ಲಿ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಂಸದ ಡಿ.ಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ  ಕಿತ್ತಾಟ ನಡೆಸಿದ ಪ್ರಸಂಗ ನಡೆದಿದೆ.

Advertisement
Advertisement

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ, ನೀರಾವರಿ ಯೋಜನೆಗಳ ಅನುಪ್ಠಾನ ಬಿಜೆಪಿ ಸರ್ಕಾರದಿಂದಲೇ ಸಾಧ್ಯ. ತಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ನೆರವೇರಿಸಿದೆ. ಇಲ್ಲಿ ಬಿಜೆಪಿ ಪ್ರತಿನಿಧಿ ಇಲ್ಲದಿದ್ರೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಲಿಲ್ಲ ಎನ್ನುತ್ತಾ ಪರೋಕ್ಷವಾಗಿ ಕಾಂಗ್ರೆಸ್‌ ಪಕ್ಷವನ್ನು ಛೇಡಿಸಿದರು.

Advertisement

ಇದಕ್ಕೆ  ಸಿಟ್ಟಾದ ಡಿ.ಕೆ ಸುರೇಶ್,  ಸಚಿವ ಅಶ್ವತ್ಥ ನಾರಾಯಣ ಅವರ ಮಾತಿಗೆ ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ವಿಧಾನಪರಿಷತ್ ಸದಸ್ಯ ಸಿ.ರವಿ ಅಶ್ವತ್ಥ ನಾರಾಯಣ ಅವರು ಮಾತನಾಡುವ ಮೈಕ್ ಕಿತ್ತುಕೊಂಡ ಘಟನೆಯೂ ನಡೆದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 hour ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 hour ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 hour ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 hour ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

1 hour ago

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?

ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…

2 hours ago