Advertisement
ಸುದ್ದಿಗಳು

ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಸಂಸದ ಡಿಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಕಿತ್ತಾಟವಾದ್ದು ಏಕೆ ?

Share

ರಾಮನಗರ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ನಾಡಪ್ರಭು ಕೆಂಪೇಗೌಡ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ನಡೆದಿತ್ತು. ಈ ಸಮಯದಲ್ಲಿ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಂಸದ ಡಿ.ಕೆ ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ  ಕಿತ್ತಾಟ ನಡೆಸಿದ ಪ್ರಸಂಗ ನಡೆದಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್ ಅಶ್ವತ್ಥ ನಾರಾಯಣ, ನೀರಾವರಿ ಯೋಜನೆಗಳ ಅನುಪ್ಠಾನ ಬಿಜೆಪಿ ಸರ್ಕಾರದಿಂದಲೇ ಸಾಧ್ಯ. ತಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ನೆರವೇರಿಸಿದೆ. ಇಲ್ಲಿ ಬಿಜೆಪಿ ಪ್ರತಿನಿಧಿ ಇಲ್ಲದಿದ್ರೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಲಿಲ್ಲ ಎನ್ನುತ್ತಾ ಪರೋಕ್ಷವಾಗಿ ಕಾಂಗ್ರೆಸ್‌ ಪಕ್ಷವನ್ನು ಛೇಡಿಸಿದರು.

Advertisement

ಇದಕ್ಕೆ  ಸಿಟ್ಟಾದ ಡಿ.ಕೆ ಸುರೇಶ್,  ಸಚಿವ ಅಶ್ವತ್ಥ ನಾರಾಯಣ ಅವರ ಮಾತಿಗೆ ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ವಿಧಾನಪರಿಷತ್ ಸದಸ್ಯ ಸಿ.ರವಿ ಅಶ್ವತ್ಥ ನಾರಾಯಣ ಅವರು ಮಾತನಾಡುವ ಮೈಕ್ ಕಿತ್ತುಕೊಂಡ ಘಟನೆಯೂ ನಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago