ಮಧ್ಯಪ್ರದೇಶದ ಬರ್ವಾನಿ ಮತ್ತು ಸೆಂಧ್ವಾದಲ್ಲಿ ರಾಮನವಮಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದ್ದು, ಈ ವೇಳೆ ಯುವತಿಯೊಬ್ಬಳು ಮೇಲ್ಛಾವಣಿಯ ಮೇಲೆ ನಿಂತು ಕಲ್ಲು ಎಸೆಯುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ಆಧಾರದಲ್ಲಿ ಇದೀಗ 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ವೀಡಿಯೋ ಆಧರಿಸಿ ಪೊಲೀಸರು ಆ ಪ್ರದೇಶದಲ್ಲಿದ್ದ 3 ಮನೆಗಳ ಮೇಲೆ ಕ್ರಮ ಕೈಗೊಂಡು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದ್ದು, ಎಲ್ಲೆಲ್ಲಿ ಕಲ್ಲುಗಳನ್ನು ಎಸೆಯಲಾಗಿದೆಯೋ ಆ ಮನೆಗಳನ್ನು ಕೆಡವಲಾಗುತ್ತದೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಒಟ್ಟು 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, 25 ರಿಂದ 30 ಮಂದಿಯನ್ನು ಗುರುತಿಸಲಾಗಿದ್ದು, ಅವರಲ್ಲಿ 12 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…