ಮಧ್ಯಪ್ರದೇಶದ ಬರ್ವಾನಿ ಮತ್ತು ಸೆಂಧ್ವಾದಲ್ಲಿ ರಾಮನವಮಿ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿದ್ದು, ಈ ವೇಳೆ ಯುವತಿಯೊಬ್ಬಳು ಮೇಲ್ಛಾವಣಿಯ ಮೇಲೆ ನಿಂತು ಕಲ್ಲು ಎಸೆಯುತ್ತಿರುವ ವೀಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋ ಆಧಾರದಲ್ಲಿ ಇದೀಗ 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ವೀಡಿಯೋ ಆಧರಿಸಿ ಪೊಲೀಸರು ಆ ಪ್ರದೇಶದಲ್ಲಿದ್ದ 3 ಮನೆಗಳ ಮೇಲೆ ಕ್ರಮ ಕೈಗೊಂಡು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದ್ದು, ಎಲ್ಲೆಲ್ಲಿ ಕಲ್ಲುಗಳನ್ನು ಎಸೆಯಲಾಗಿದೆಯೋ ಆ ಮನೆಗಳನ್ನು ಕೆಡವಲಾಗುತ್ತದೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಒಟ್ಟು 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, 25 ರಿಂದ 30 ಮಂದಿಯನ್ನು ಗುರುತಿಸಲಾಗಿದ್ದು, ಅವರಲ್ಲಿ 12 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…