ರಾಜ್ಯ ಚೆಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರಾಗಿ ರಮೇಶ್‌ ಕೋಟೆ ಆಯ್ಕೆ

September 30, 2024
3:02 PM

ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನ (KSCA) ಉಪಾಧ್ಯಕ್ಷರಾಗಿ 2024-27ರ ಅವಧಿಗೆ ರಮೇಶ್‌ ಕೋಟೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ  ಚೆಸ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ರಮೇಶ್‌ ಕೋಟೆ ಅವರು ಇದೀಗ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದ ಕ ಜಿಲ್ಲೆಯಲ್ಲಿ ಈಗಾಗಲೇ ಹಲವು ಚೆಸ್‌ ಸ್ಫರ್ಧೆಯನ್ನು ಆಯೋಜನೆ ಮಾಡುವ ಮೂಲಕ ರಮೇಶ್‌ ಕೋಟೆ ಅವರು ಜಿಲ್ಲೆಯಲ್ಲಿ ಚೆಸ್‌ ಆಸಕ್ತರಿಗೆ ವೇದಿಕೆಯನ್ನು ಕಲ್ಪಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror