ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ನ (KSCA) ಉಪಾಧ್ಯಕ್ಷರಾಗಿ 2024-27ರ ಅವಧಿಗೆ ರಮೇಶ್ ಕೋಟೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಚೆಸ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ರಮೇಶ್ ಕೋಟೆ ಅವರು ಇದೀಗ ರಾಜ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದ ಕ ಜಿಲ್ಲೆಯಲ್ಲಿ ಈಗಾಗಲೇ ಹಲವು ಚೆಸ್ ಸ್ಫರ್ಧೆಯನ್ನು ಆಯೋಜನೆ ಮಾಡುವ ಮೂಲಕ ರಮೇಶ್ ಕೋಟೆ ಅವರು ಜಿಲ್ಲೆಯಲ್ಲಿ ಚೆಸ್ ಆಸಕ್ತರಿಗೆ ವೇದಿಕೆಯನ್ನು ಕಲ್ಪಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…