ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ | ಸಚಿವ ಶಿವರಾಜ ತಂಗಡಗಿ ಘೋಷಣೆ

August 15, 2024
10:00 AM

ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು  ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ  ಚಾಲನೆ ನೀಡಿದ್ದಾರೆ.

Advertisement
ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು,
- ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ
- ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ.
- ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ.
- ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಗೆ ನಿರ್ದೇಶಕರಾಗಿ ಶ್ರೀ ಮಲ್ಲಿಕಾರ್ಜುನ ಕಡಕೋಳ.
- ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡ ಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
 
ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

– ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು
April 24, 2025
6:45 AM
by: The Rural Mirror ಸುದ್ದಿಜಾಲ
ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ
April 24, 2025
6:29 AM
by: The Rural Mirror ಸುದ್ದಿಜಾಲ
82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ
April 24, 2025
6:10 AM
by: ದ ರೂರಲ್ ಮಿರರ್.ಕಾಂ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror