ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ | ಸಚಿವ ಶಿವರಾಜ ತಂಗಡಗಿ ಘೋಷಣೆ

August 15, 2024
10:00 AM

ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು  ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ  ಚಾಲನೆ ನೀಡಿದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು,
- ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ
- ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ.
- ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ.
- ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಗೆ ನಿರ್ದೇಶಕರಾಗಿ ಶ್ರೀ ಮಲ್ಲಿಕಾರ್ಜುನ ಕಡಕೋಳ.
- ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡ ಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
 
ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು. ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ
ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ
June 17, 2026
11:39 AM
by: ದ ರೂರಲ್ ಮಿರರ್.ಕಾಂ
ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror