ವನ್ಯಜೀವಿಗಳನ್ನು ಹೊಂದಿದ ನಾಡು ಇದು. ಪಶ್ಚಿಮ ಘಟ್ಟದ ಸಿದ್ದಾಪುರ ಮತ್ತು ಹೊನ್ನಾವರ ಭಾಗದಲ್ಲಿ ವಿಶೇಷ ತಳಿಯ ಕಾಡುಪ್ರಾಣಿಗಳಿವೆ. ಅಪರೂಪದಲ್ಲಿ ಅಪರೂಪದ ಪ್ರಾಣಿ ಸಿಂಗಳೀಕ ತಳಿ ಇದ್ದು, ಅವುಗಳ ಸಂರಕ್ಷಣೆ ಹಾಗೂ ಸಂಚಾರಕ್ಕಾಗಿ ಅರಣ್ಯ ಇಲಾಖೆಯಿಂದ ಕೃತಕ ಮೇಲ್ಛಾವಣಿ ನಿರ್ಮಿಸಲಾಗಿದೆ. ಸಿಂಗಳೀಕಗಳ ಉಳಿವಿಗೆ ಇದು ಸಹಕಾರಿಯಾಗಿದೆ.
ಸಿಂಗಳೀಕಗಳು ಒಂದು ಪ್ರದೇಶಕ್ಕೆ ಸೀಮಿತವಾದ ಪ್ರಾಣಿಗಳು. ಕೇನೋಪಿ ಬ್ರಿಡ್ಜ್ ವ್ಯವಸ್ಥೆಯಿಂದ ಸಿಂಗಳೀಕಗಳ ಸಾವಿನ ಸಂಖ್ಯೆ ಕಡಿಮೆಯಾಗಿದೆ ಎನ್ನುತ್ತಾರೆ ಅರಣ್ಯಪಾಲಕ ವೆಂಕಟೇಶ್ ಎಂ. ಪೇಟೀಮಠ. ಹಿರಿಯ ಅರಣ್ಯ ಅಧಿಕಾರಿಗಳ ಆದೇಶದ ಮೇರೆಗೆ ಕೆನೋಪಿ ವಾಕ್ ನ್ನು ನಿರ್ಮಿಸಿದ್ದು, ಸಿಂಗಳೀಕಗಳಿಗೆ ಅನುಕೂಲವಾಗಿದೆ ಎಂದು ಗಸ್ತು ಅರಣ್ಯಪಾಲಕ ನೀಲಗಿರಿ ಶಿವಬಸವಣ್ಣನವರ್ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…