ವನ್ಯಜೀವಿಗಳನ್ನು ಹೊಂದಿದ ನಾಡು ಇದು. ಪಶ್ಚಿಮ ಘಟ್ಟದ ಸಿದ್ದಾಪುರ ಮತ್ತು ಹೊನ್ನಾವರ ಭಾಗದಲ್ಲಿ ವಿಶೇಷ ತಳಿಯ ಕಾಡುಪ್ರಾಣಿಗಳಿವೆ. ಅಪರೂಪದಲ್ಲಿ ಅಪರೂಪದ ಪ್ರಾಣಿ ಸಿಂಗಳೀಕ ತಳಿ ಇದ್ದು, ಅವುಗಳ ಸಂರಕ್ಷಣೆ ಹಾಗೂ ಸಂಚಾರಕ್ಕಾಗಿ ಅರಣ್ಯ ಇಲಾಖೆಯಿಂದ ಕೃತಕ ಮೇಲ್ಛಾವಣಿ ನಿರ್ಮಿಸಲಾಗಿದೆ. ಸಿಂಗಳೀಕಗಳ ಉಳಿವಿಗೆ ಇದು ಸಹಕಾರಿಯಾಗಿದೆ.
ಸಿಂಗಳೀಕಗಳು ಒಂದು ಪ್ರದೇಶಕ್ಕೆ ಸೀಮಿತವಾದ ಪ್ರಾಣಿಗಳು. ಕೇನೋಪಿ ಬ್ರಿಡ್ಜ್ ವ್ಯವಸ್ಥೆಯಿಂದ ಸಿಂಗಳೀಕಗಳ ಸಾವಿನ ಸಂಖ್ಯೆ ಕಡಿಮೆಯಾಗಿದೆ ಎನ್ನುತ್ತಾರೆ ಅರಣ್ಯಪಾಲಕ ವೆಂಕಟೇಶ್ ಎಂ. ಪೇಟೀಮಠ. ಹಿರಿಯ ಅರಣ್ಯ ಅಧಿಕಾರಿಗಳ ಆದೇಶದ ಮೇರೆಗೆ ಕೆನೋಪಿ ವಾಕ್ ನ್ನು ನಿರ್ಮಿಸಿದ್ದು, ಸಿಂಗಳೀಕಗಳಿಗೆ ಅನುಕೂಲವಾಗಿದೆ ಎಂದು ಗಸ್ತು ಅರಣ್ಯಪಾಲಕ ನೀಲಗಿರಿ ಶಿವಬಸವಣ್ಣನವರ್ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…