ವನ್ಯಜೀವಿಗಳನ್ನು ಹೊಂದಿದ ನಾಡು ಇದು. ಪಶ್ಚಿಮ ಘಟ್ಟದ ಸಿದ್ದಾಪುರ ಮತ್ತು ಹೊನ್ನಾವರ ಭಾಗದಲ್ಲಿ ವಿಶೇಷ ತಳಿಯ ಕಾಡುಪ್ರಾಣಿಗಳಿವೆ. ಅಪರೂಪದಲ್ಲಿ ಅಪರೂಪದ ಪ್ರಾಣಿ ಸಿಂಗಳೀಕ ತಳಿ ಇದ್ದು, ಅವುಗಳ ಸಂರಕ್ಷಣೆ ಹಾಗೂ ಸಂಚಾರಕ್ಕಾಗಿ ಅರಣ್ಯ ಇಲಾಖೆಯಿಂದ ಕೃತಕ ಮೇಲ್ಛಾವಣಿ ನಿರ್ಮಿಸಲಾಗಿದೆ. ಸಿಂಗಳೀಕಗಳ ಉಳಿವಿಗೆ ಇದು ಸಹಕಾರಿಯಾಗಿದೆ.
ಸಿಂಗಳೀಕಗಳು ಒಂದು ಪ್ರದೇಶಕ್ಕೆ ಸೀಮಿತವಾದ ಪ್ರಾಣಿಗಳು. ಕೇನೋಪಿ ಬ್ರಿಡ್ಜ್ ವ್ಯವಸ್ಥೆಯಿಂದ ಸಿಂಗಳೀಕಗಳ ಸಾವಿನ ಸಂಖ್ಯೆ ಕಡಿಮೆಯಾಗಿದೆ ಎನ್ನುತ್ತಾರೆ ಅರಣ್ಯಪಾಲಕ ವೆಂಕಟೇಶ್ ಎಂ. ಪೇಟೀಮಠ. ಹಿರಿಯ ಅರಣ್ಯ ಅಧಿಕಾರಿಗಳ ಆದೇಶದ ಮೇರೆಗೆ ಕೆನೋಪಿ ವಾಕ್ ನ್ನು ನಿರ್ಮಿಸಿದ್ದು, ಸಿಂಗಳೀಕಗಳಿಗೆ ಅನುಕೂಲವಾಗಿದೆ ಎಂದು ಗಸ್ತು ಅರಣ್ಯಪಾಲಕ ನೀಲಗಿರಿ ಶಿವಬಸವಣ್ಣನವರ್ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…