ವನ್ಯಜೀವಿಗಳನ್ನು ಹೊಂದಿದ ನಾಡು ಇದು. ಪಶ್ಚಿಮ ಘಟ್ಟದ ಸಿದ್ದಾಪುರ ಮತ್ತು ಹೊನ್ನಾವರ ಭಾಗದಲ್ಲಿ ವಿಶೇಷ ತಳಿಯ ಕಾಡುಪ್ರಾಣಿಗಳಿವೆ. ಅಪರೂಪದಲ್ಲಿ ಅಪರೂಪದ ಪ್ರಾಣಿ ಸಿಂಗಳೀಕ ತಳಿ ಇದ್ದು, ಅವುಗಳ ಸಂರಕ್ಷಣೆ ಹಾಗೂ ಸಂಚಾರಕ್ಕಾಗಿ ಅರಣ್ಯ ಇಲಾಖೆಯಿಂದ ಕೃತಕ ಮೇಲ್ಛಾವಣಿ ನಿರ್ಮಿಸಲಾಗಿದೆ. ಸಿಂಗಳೀಕಗಳ ಉಳಿವಿಗೆ ಇದು ಸಹಕಾರಿಯಾಗಿದೆ.
ಸಿಂಗಳೀಕಗಳು ಒಂದು ಪ್ರದೇಶಕ್ಕೆ ಸೀಮಿತವಾದ ಪ್ರಾಣಿಗಳು. ಕೇನೋಪಿ ಬ್ರಿಡ್ಜ್ ವ್ಯವಸ್ಥೆಯಿಂದ ಸಿಂಗಳೀಕಗಳ ಸಾವಿನ ಸಂಖ್ಯೆ ಕಡಿಮೆಯಾಗಿದೆ ಎನ್ನುತ್ತಾರೆ ಅರಣ್ಯಪಾಲಕ ವೆಂಕಟೇಶ್ ಎಂ. ಪೇಟೀಮಠ. ಹಿರಿಯ ಅರಣ್ಯ ಅಧಿಕಾರಿಗಳ ಆದೇಶದ ಮೇರೆಗೆ ಕೆನೋಪಿ ವಾಕ್ ನ್ನು ನಿರ್ಮಿಸಿದ್ದು, ಸಿಂಗಳೀಕಗಳಿಗೆ ಅನುಕೂಲವಾಗಿದೆ ಎಂದು ಗಸ್ತು ಅರಣ್ಯಪಾಲಕ ನೀಲಗಿರಿ ಶಿವಬಸವಣ್ಣನವರ್ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…