ಧರ್ಮ ತತ್ವದ ವಿಚಾರ ಮಾಡದ ಹೊರತು, ವಿಶ್ವಕ್ಕೆ ಕೊಡುಗೆ ನೀಡಲು ಸಾಧ್ಯವಿಲ್ಲ -ಮೋಹನ್‌ ಭಾಗವತ್

August 28, 2025
11:41 AM

ಜಗತ್ತಿನಲ್ಲಿಂದು ಅಶಾಂತಿ ಹಾಗೂ ತೀವ್ರವಾದ ಹೆಚ್ಚುತ್ತಿದೆ.  ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ ಎಂದು ಹೇಳಿದರು. ವಿಶ್ವಕ್ಕೆ ಕಾಲಕಾಲಕ್ಕೆ ಧರ್ಮವನ್ನು ನೀಡುವ ಕೆಲಸವನ್ನು ಭಾರತ ಮಾಡಬೇಕು. ಧರ್ಮ ತತ್ವದ ವಿಚಾರ ಮಾಡದ ಹೊರತು, ವಿಶ್ವಕ್ಕೆ ಕೊಡುಗೆ ನೀಡಲು ಸಾಧ್ಯವಿಲ್ಲ ಎಂದು  ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್  ಹೇಳಿದರು.

ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘ  ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಯೋಜಿಸಲಾಗಿರುವ 3 ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.  ಹಿಂದೂ ಸಮಾಜವನ್ನು ಸಂಘಟಿಸಲು ನಿರಂತರವಾಗಿ ಶ್ರಮಿಸಬೇಕಾದ ಅಗತ್ಯವಿದೆ.  ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಸ್ಥಾನವಿದ್ದು, ಧರ್ಮದ ಮೂಲಕ ಸಮತೋಲನದೊಂದಿಗೆ ಸಾಗಬೇಕು.  ಜೀವನದಲ್ಲಿ ಸಂಯಮ, ತ್ಯಾಗ ಹಾಗೂ ಸಮತೋಲನದ ಭಾವನೆಗಳನ್ನು ಅಳವಡಿಸಿಕೊಂಡು, ಧರ್ಮ ದೃಷ್ಟಿಯನ್ನು ಜಾಗೃತಗೊಳಿಸಬೇಕು ಎಂದು ತಿಳಿಸಿದರು. ಧರ್ಮ, ಸತ್ಯತತ್ವದ ಆಧಾರದ ಮೇಲೆ ನಡೆಯುತ್ತದೆ. ಉತ್ತಮ ಚಾರಿತ್ರ್ಯ ಹೊಂದುವ ಮೂಲಕ ಭಾರತದ ಶಕ್ತಿಯನ್ನು ಜಗತ್ತಿಗೆ ಅನಾವರಣಗೊಳಿಸಬೇಕು ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’
June 5, 2026
4:40 PM
by: ಮಿರರ್‌ ಡೆಸ್ಕ್
‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ
June 5, 2026
3:46 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ
June 5, 2026
11:18 AM
by: ಸಾಯಿಶೇಖರ್ ಕರಿಕಳ
ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror