ಸುದ್ದಿಗಳು

ಉಕ್ರೇನ್‌ -ರಷ್ಯಾ ಯುದ್ಧ | ಮೃತಪಟ್ಟ ಹಾವೇರಿ ಮೂಲದ ವಿದ್ಯಾರ್ಥಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಷ್ಯಾ-ಉಕ್ರೇನ್‌ ಯುದ್ದ ಮುಂದುವರಿದಿದೆ. ಈ ನಡುವೆ  ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ಭಾರತೀಯ ವಿದೇಶಾಂಗ ಇಲಾಖೆ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಹಾವೇರಿ ಜಿಲ್ಲೆಯ ನವೀನ್ ಎಂಬ ವಿದ್ಯಾರ್ಥಿ ಮೃತಪಟ್ಟವರು. ಇವರು  ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ವಾಸವಾಗಿದ್ದರು. 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

37 seconds ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

4 minutes ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

14 minutes ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

21 minutes ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

34 minutes ago

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…

39 minutes ago