ಪ್ರಮುಖ

ರತನ್‌ ಟಾಟಾ ಇನ್ನಿಲ್ಲ | ವಯೋಸಹಜ ಕಾಯಿಲೆಯಿಂದ ಕೊನೆಯುಸಿರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದ ಹೆಮ್ಮೆಯ ಉದ್ಯಮಿ, ಅಪ್ರತಿಮ ದೇಶ ಭಕ್ತ  ರತನ್ ಟಾಟಾ ವಯೋಸಹಜ ಕಾಯಿಲೆಯಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ.

Advertisement
Advertisement

1937 ರಲ್ಲಿ ಮುಂಬೈನಲ್ಲಿ ಪ್ರಸಿದ್ಧ ಟಾಟಾ ಕುಟುಂಬದಲ್ಲಿ ಜನಿಸಿದ ರತನ್ ಟಾಟಾ ಅವರು ತಮ್ಮ 10 ನೇ ವಯಸ್ಸಿನಲ್ಲಿಯೇ ಪೋಷಕರನ್ನು ಕಳೆದುಕೊಂಡರು. ಬಳಿಕ ಅಜ್ಜಿ ನವಾಜ್‌ಭಾಯಿ ಟಾಟಾ ಅವರ ಜೊತೆಯಲ್ಲಿ ತಮ್ಮ ಬಾಲ್ಯವನ್ನು ಕಳೆದಿದ್ದರು. ಕಾರ್ನೆಲ್‌ ವಿವಿಯಿಂದ ವಾಸ್ತುಶಿಲ್ಪ ಪದವಿ ಪಡೆದಿದ್ದ ಅವರು, ಮುಂದೆ ಹಾರ್ವರ್ಡ್‌ ವಿವಿಯಲ್ಲಿ ಮ್ಯಾನೇಜ್‌ಮೆಂಟ್‌ ಕೋರ್ಸ್‌ ಪೂರ್ಣಗೊಳಿಸಿದ್ದರು. ತಮ್ಮ ಮುತ್ತಜ್ಜ ಜಮ್ಶೆಡ್‌ಜೀ ಟಾಟಾ ಸ್ಥಾಪಿಸಿದ್ದ ಟಾಟಾ ಗ್ರೂಪ್‌ನ ಜವಾಬ್ದಾರಿಯನ್ನುರತನ್‌ ಟಾಟಾ ಅವರು 1991ರಲ್ಲಿ ವಹಿಸಿಕೊಂಡಿದ್ದರು. ಸುಮಾರು 100 ವರ್ಷಗಳ ಹಿಂದೆ ಆರಂಭವಾದ ಈ ಸಂಸ್ಥೆಯನ್ನು ಅವರು 2012ರವರೆಗೆ ಸಮರ್ಥವಾಗಿ ಮುನ್ನಡೆಸಿದ್ದರು. 3800 ಕೋಟಿ ರೂ. ಆಸ್ತಿಯನ್ನು ಸಮರ್ಥವಾಗಿ ನಿಭಾಯಿಸಿ, ದೇಶ ಪರವಾದ ಚಿಂತನೆಯನ್ನು ಬೆಳೆಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

55 minutes ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

8 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

8 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

8 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

9 hours ago