Advertisement
ಪ್ರಮುಖ

ರತನ್‌ ಟಾಟಾ ಇನ್ನಿಲ್ಲ | ವಯೋಸಹಜ ಕಾಯಿಲೆಯಿಂದ ಕೊನೆಯುಸಿರು |

Share

ದೇಶದ ಹೆಮ್ಮೆಯ ಉದ್ಯಮಿ, ಅಪ್ರತಿಮ ದೇಶ ಭಕ್ತ  ರತನ್ ಟಾಟಾ ವಯೋಸಹಜ ಕಾಯಿಲೆಯಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ.

Advertisement

1937 ರಲ್ಲಿ ಮುಂಬೈನಲ್ಲಿ ಪ್ರಸಿದ್ಧ ಟಾಟಾ ಕುಟುಂಬದಲ್ಲಿ ಜನಿಸಿದ ರತನ್ ಟಾಟಾ ಅವರು ತಮ್ಮ 10 ನೇ ವಯಸ್ಸಿನಲ್ಲಿಯೇ ಪೋಷಕರನ್ನು ಕಳೆದುಕೊಂಡರು. ಬಳಿಕ ಅಜ್ಜಿ ನವಾಜ್‌ಭಾಯಿ ಟಾಟಾ ಅವರ ಜೊತೆಯಲ್ಲಿ ತಮ್ಮ ಬಾಲ್ಯವನ್ನು ಕಳೆದಿದ್ದರು. ಕಾರ್ನೆಲ್‌ ವಿವಿಯಿಂದ ವಾಸ್ತುಶಿಲ್ಪ ಪದವಿ ಪಡೆದಿದ್ದ ಅವರು, ಮುಂದೆ ಹಾರ್ವರ್ಡ್‌ ವಿವಿಯಲ್ಲಿ ಮ್ಯಾನೇಜ್‌ಮೆಂಟ್‌ ಕೋರ್ಸ್‌ ಪೂರ್ಣಗೊಳಿಸಿದ್ದರು. ತಮ್ಮ ಮುತ್ತಜ್ಜ ಜಮ್ಶೆಡ್‌ಜೀ ಟಾಟಾ ಸ್ಥಾಪಿಸಿದ್ದ ಟಾಟಾ ಗ್ರೂಪ್‌ನ ಜವಾಬ್ದಾರಿಯನ್ನುರತನ್‌ ಟಾಟಾ ಅವರು 1991ರಲ್ಲಿ ವಹಿಸಿಕೊಂಡಿದ್ದರು. ಸುಮಾರು 100 ವರ್ಷಗಳ ಹಿಂದೆ ಆರಂಭವಾದ ಈ ಸಂಸ್ಥೆಯನ್ನು ಅವರು 2012ರವರೆಗೆ ಸಮರ್ಥವಾಗಿ ಮುನ್ನಡೆಸಿದ್ದರು. 3800 ಕೋಟಿ ರೂ. ಆಸ್ತಿಯನ್ನು ಸಮರ್ಥವಾಗಿ ನಿಭಾಯಿಸಿ, ದೇಶ ಪರವಾದ ಚಿಂತನೆಯನ್ನು ಬೆಳೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

8 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

22 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

22 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

23 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

23 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

23 hours ago