Advertisement
ಪ್ರಮುಖ

ರತನ್‌ ಟಾಟಾ ಇನ್ನಿಲ್ಲ | ವಯೋಸಹಜ ಕಾಯಿಲೆಯಿಂದ ಕೊನೆಯುಸಿರು |

Share

ದೇಶದ ಹೆಮ್ಮೆಯ ಉದ್ಯಮಿ, ಅಪ್ರತಿಮ ದೇಶ ಭಕ್ತ  ರತನ್ ಟಾಟಾ ವಯೋಸಹಜ ಕಾಯಿಲೆಯಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ.

1937 ರಲ್ಲಿ ಮುಂಬೈನಲ್ಲಿ ಪ್ರಸಿದ್ಧ ಟಾಟಾ ಕುಟುಂಬದಲ್ಲಿ ಜನಿಸಿದ ರತನ್ ಟಾಟಾ ಅವರು ತಮ್ಮ 10 ನೇ ವಯಸ್ಸಿನಲ್ಲಿಯೇ ಪೋಷಕರನ್ನು ಕಳೆದುಕೊಂಡರು. ಬಳಿಕ ಅಜ್ಜಿ ನವಾಜ್‌ಭಾಯಿ ಟಾಟಾ ಅವರ ಜೊತೆಯಲ್ಲಿ ತಮ್ಮ ಬಾಲ್ಯವನ್ನು ಕಳೆದಿದ್ದರು. ಕಾರ್ನೆಲ್‌ ವಿವಿಯಿಂದ ವಾಸ್ತುಶಿಲ್ಪ ಪದವಿ ಪಡೆದಿದ್ದ ಅವರು, ಮುಂದೆ ಹಾರ್ವರ್ಡ್‌ ವಿವಿಯಲ್ಲಿ ಮ್ಯಾನೇಜ್‌ಮೆಂಟ್‌ ಕೋರ್ಸ್‌ ಪೂರ್ಣಗೊಳಿಸಿದ್ದರು. ತಮ್ಮ ಮುತ್ತಜ್ಜ ಜಮ್ಶೆಡ್‌ಜೀ ಟಾಟಾ ಸ್ಥಾಪಿಸಿದ್ದ ಟಾಟಾ ಗ್ರೂಪ್‌ನ ಜವಾಬ್ದಾರಿಯನ್ನುರತನ್‌ ಟಾಟಾ ಅವರು 1991ರಲ್ಲಿ ವಹಿಸಿಕೊಂಡಿದ್ದರು. ಸುಮಾರು 100 ವರ್ಷಗಳ ಹಿಂದೆ ಆರಂಭವಾದ ಈ ಸಂಸ್ಥೆಯನ್ನು ಅವರು 2012ರವರೆಗೆ ಸಮರ್ಥವಾಗಿ ಮುನ್ನಡೆಸಿದ್ದರು. 3800 ಕೋಟಿ ರೂ. ಆಸ್ತಿಯನ್ನು ಸಮರ್ಥವಾಗಿ ನಿಭಾಯಿಸಿ, ದೇಶ ಪರವಾದ ಚಿಂತನೆಯನ್ನು ಬೆಳೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

9 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

13 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

1 day ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

1 day ago