Advertisement
ಪ್ರಮುಖ

ರತನ್‌ ಟಾಟಾ ಇನ್ನಿಲ್ಲ | ವಯೋಸಹಜ ಕಾಯಿಲೆಯಿಂದ ಕೊನೆಯುಸಿರು |

Share

ದೇಶದ ಹೆಮ್ಮೆಯ ಉದ್ಯಮಿ, ಅಪ್ರತಿಮ ದೇಶ ಭಕ್ತ  ರತನ್ ಟಾಟಾ ವಯೋಸಹಜ ಕಾಯಿಲೆಯಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ.

1937 ರಲ್ಲಿ ಮುಂಬೈನಲ್ಲಿ ಪ್ರಸಿದ್ಧ ಟಾಟಾ ಕುಟುಂಬದಲ್ಲಿ ಜನಿಸಿದ ರತನ್ ಟಾಟಾ ಅವರು ತಮ್ಮ 10 ನೇ ವಯಸ್ಸಿನಲ್ಲಿಯೇ ಪೋಷಕರನ್ನು ಕಳೆದುಕೊಂಡರು. ಬಳಿಕ ಅಜ್ಜಿ ನವಾಜ್‌ಭಾಯಿ ಟಾಟಾ ಅವರ ಜೊತೆಯಲ್ಲಿ ತಮ್ಮ ಬಾಲ್ಯವನ್ನು ಕಳೆದಿದ್ದರು. ಕಾರ್ನೆಲ್‌ ವಿವಿಯಿಂದ ವಾಸ್ತುಶಿಲ್ಪ ಪದವಿ ಪಡೆದಿದ್ದ ಅವರು, ಮುಂದೆ ಹಾರ್ವರ್ಡ್‌ ವಿವಿಯಲ್ಲಿ ಮ್ಯಾನೇಜ್‌ಮೆಂಟ್‌ ಕೋರ್ಸ್‌ ಪೂರ್ಣಗೊಳಿಸಿದ್ದರು. ತಮ್ಮ ಮುತ್ತಜ್ಜ ಜಮ್ಶೆಡ್‌ಜೀ ಟಾಟಾ ಸ್ಥಾಪಿಸಿದ್ದ ಟಾಟಾ ಗ್ರೂಪ್‌ನ ಜವಾಬ್ದಾರಿಯನ್ನುರತನ್‌ ಟಾಟಾ ಅವರು 1991ರಲ್ಲಿ ವಹಿಸಿಕೊಂಡಿದ್ದರು. ಸುಮಾರು 100 ವರ್ಷಗಳ ಹಿಂದೆ ಆರಂಭವಾದ ಈ ಸಂಸ್ಥೆಯನ್ನು ಅವರು 2012ರವರೆಗೆ ಸಮರ್ಥವಾಗಿ ಮುನ್ನಡೆಸಿದ್ದರು. 3800 ಕೋಟಿ ರೂ. ಆಸ್ತಿಯನ್ನು ಸಮರ್ಥವಾಗಿ ನಿಭಾಯಿಸಿ, ದೇಶ ಪರವಾದ ಚಿಂತನೆಯನ್ನು ಬೆಳೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

20 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago