Advertisement
ರಾಷ್ಟ್ರೀಯ

ಆಹಾರ ವಸ್ತುಗಳ ಬೆಲೆ ಗಗನಕ್ಕೇರಿಸಿದ ಶ್ರೀಲಂಕಾ…! | ಶ್ರೀಲಂಕಾ ಬಿಕ್ಕಟ್ಟಿನಿಂದ ಇಕ್ಕಟ್ಟಿನಲ್ಲಿ ಸಿಲುಕಿದ ಜನ |

Share

ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿನ ಸೂಪರ್‌ಮಾರ್ಕೆಟ್‌ ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ತರಕಾರಿಗಳ ಬೆಲೆ ದುಪ್ಪಟ್ಟಾಗಿದೆ. ಪ್ರತಿ ಕೆ.ಜಿ ಅಕ್ಕಿಗೆ 220 ರೂ ಇದೆ. ಗೋಧಿ ಕೆ.ಜಿ ಗೆ 190 ರೂಪಾಯಿಯಂತೆ ಮಾರಾಟವಾಗುತ್ತಿದೆ.

ಶ್ರೀಲಂಕಾದಲ್ಲಿ ಸಾಲ ಹೆಚ್ಚಾಗಿದ್ದು, ವಿದೇಶಿ ಮೀಸಲು ಸಂಗ್ರಹ ಕಡಿಮೆಯಾಗುತ್ತಿದೆ. ಫೆಬ್ರವರಿಯಲ್ಲಿ ಚಿಲ್ಲರೆ ಹಣದುಬ್ಬರ ಶೇ 17.5ಕ್ಕೆ ತಲುಪಿತ್ತು. ಆಹಾರ ಹಣದುಬ್ಬರ ಶೇಕಡಾ 25 ದಾಟಿತ್ತು. ಇದರಿಂದಾಗಿ ಆಹಾರ ಹಾಗೂ ದವಸ ಧಾನ್ಯಗಳ ಬೆಲೆ ಗಗನಕ್ಕೇರಿದೆ.

ರಾಜಧಾನಿ ಕೊಲಂಬೊದಲ್ಲಿನ ಸೂಪರ್‌ಮಾರ್ಕೆಟ್‌ ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ತರಕಾರಿಗಳ ಬೆಲೆ ದುಪ್ಪಟ್ಟಾಗಿದೆ. ಪ್ರತಿ ಕೆ.ಜಿ ಅಕ್ಕಿಗೆ 220 ರೂ ಇದ್ದು, ಗೋಧಿ ಕೆ.ಜಿಗೆ 190 ರೂಪಾಯಿಯಂತೆ ಮಾರಾಟವಾಗುತ್ತಿದೆ. ಒಂದು ಕಿಲೋಗ್ರಾಂ ಸಕ್ಕರೆ 240 ರೂ. ಆಗಿದ್ದು, ತೆಂಗಿನ ಎಣ್ಣೆಗೆ ಲೀಟರ್‌ಗೆ 850 ರೂ.ನಂತೆ ಸಿಗುತ್ತಿದೆ. ಒಂದು ಮೊಟ್ಟೆಗೆ 30 ರೂ. ಇದೆ, ಅಷ್ಟೇ ಅಲ್ಲ, 1 ಕೆಜಿ ಹಾಲಿನ ಪುಡಿ ಬರೋಬ್ಬರಿ 1,900 ರೂ.ಗೆ ಮಾರಾಟವಾಗುತ್ತಿದೆ. ಹಾಲು, ಬ್ರೆಡ್‌ ಕೂಡಾ ದುಬಾರಿಯಾಗಿದೆ. ಪ್ರವಾಸೋದ್ಯಮವೇ ಹೆಚ್ಚು ಆದಾಯದ ಕ್ಷೇತ್ರವಾಗಿದ್ದ ಶ್ರೀಲಂಕಾದಲ್ಲಿ ಕಳೆದ ಎರಡು ವರ್ಷಗಳಿಂದ ಸಂಕಷ್ಟ ಎದುರಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

3 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

7 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

8 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

17 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago