ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿನ ಸೂಪರ್ಮಾರ್ಕೆಟ್ ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ತರಕಾರಿಗಳ ಬೆಲೆ ದುಪ್ಪಟ್ಟಾಗಿದೆ. ಪ್ರತಿ ಕೆ.ಜಿ ಅಕ್ಕಿಗೆ 220 ರೂ ಇದೆ. ಗೋಧಿ ಕೆ.ಜಿ ಗೆ 190 ರೂಪಾಯಿಯಂತೆ ಮಾರಾಟವಾಗುತ್ತಿದೆ.
ಶ್ರೀಲಂಕಾದಲ್ಲಿ ಸಾಲ ಹೆಚ್ಚಾಗಿದ್ದು, ವಿದೇಶಿ ಮೀಸಲು ಸಂಗ್ರಹ ಕಡಿಮೆಯಾಗುತ್ತಿದೆ. ಫೆಬ್ರವರಿಯಲ್ಲಿ ಚಿಲ್ಲರೆ ಹಣದುಬ್ಬರ ಶೇ 17.5ಕ್ಕೆ ತಲುಪಿತ್ತು. ಆಹಾರ ಹಣದುಬ್ಬರ ಶೇಕಡಾ 25 ದಾಟಿತ್ತು. ಇದರಿಂದಾಗಿ ಆಹಾರ ಹಾಗೂ ದವಸ ಧಾನ್ಯಗಳ ಬೆಲೆ ಗಗನಕ್ಕೇರಿದೆ.ರಾಜಧಾನಿ ಕೊಲಂಬೊದಲ್ಲಿನ ಸೂಪರ್ಮಾರ್ಕೆಟ್ ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ತರಕಾರಿಗಳ ಬೆಲೆ ದುಪ್ಪಟ್ಟಾಗಿದೆ. ಪ್ರತಿ ಕೆ.ಜಿ ಅಕ್ಕಿಗೆ 220 ರೂ ಇದ್ದು, ಗೋಧಿ ಕೆ.ಜಿಗೆ 190 ರೂಪಾಯಿಯಂತೆ ಮಾರಾಟವಾಗುತ್ತಿದೆ. ಒಂದು ಕಿಲೋಗ್ರಾಂ ಸಕ್ಕರೆ 240 ರೂ. ಆಗಿದ್ದು, ತೆಂಗಿನ ಎಣ್ಣೆಗೆ ಲೀಟರ್ಗೆ 850 ರೂ.ನಂತೆ ಸಿಗುತ್ತಿದೆ. ಒಂದು ಮೊಟ್ಟೆಗೆ 30 ರೂ. ಇದೆ, ಅಷ್ಟೇ ಅಲ್ಲ, 1 ಕೆಜಿ ಹಾಲಿನ ಪುಡಿ ಬರೋಬ್ಬರಿ 1,900 ರೂ.ಗೆ ಮಾರಾಟವಾಗುತ್ತಿದೆ. ಹಾಲು, ಬ್ರೆಡ್ ಕೂಡಾ ದುಬಾರಿಯಾಗಿದೆ. ಪ್ರವಾಸೋದ್ಯಮವೇ ಹೆಚ್ಚು ಆದಾಯದ ಕ್ಷೇತ್ರವಾಗಿದ್ದ ಶ್ರೀಲಂಕಾದಲ್ಲಿ ಕಳೆದ ಎರಡು ವರ್ಷಗಳಿಂದ ಸಂಕಷ್ಟ ಎದುರಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…