Advertisement
ರಾಷ್ಟ್ರೀಯ

ಆಹಾರ ವಸ್ತುಗಳ ಬೆಲೆ ಗಗನಕ್ಕೇರಿಸಿದ ಶ್ರೀಲಂಕಾ…! | ಶ್ರೀಲಂಕಾ ಬಿಕ್ಕಟ್ಟಿನಿಂದ ಇಕ್ಕಟ್ಟಿನಲ್ಲಿ ಸಿಲುಕಿದ ಜನ |

Share

ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿನ ಸೂಪರ್‌ಮಾರ್ಕೆಟ್‌ ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ತರಕಾರಿಗಳ ಬೆಲೆ ದುಪ್ಪಟ್ಟಾಗಿದೆ. ಪ್ರತಿ ಕೆ.ಜಿ ಅಕ್ಕಿಗೆ 220 ರೂ ಇದೆ. ಗೋಧಿ ಕೆ.ಜಿ ಗೆ 190 ರೂಪಾಯಿಯಂತೆ ಮಾರಾಟವಾಗುತ್ತಿದೆ.

Advertisement
Advertisement
ಶ್ರೀಲಂಕಾದಲ್ಲಿ ಸಾಲ ಹೆಚ್ಚಾಗಿದ್ದು, ವಿದೇಶಿ ಮೀಸಲು ಸಂಗ್ರಹ ಕಡಿಮೆಯಾಗುತ್ತಿದೆ. ಫೆಬ್ರವರಿಯಲ್ಲಿ ಚಿಲ್ಲರೆ ಹಣದುಬ್ಬರ ಶೇ 17.5ಕ್ಕೆ ತಲುಪಿತ್ತು. ಆಹಾರ ಹಣದುಬ್ಬರ ಶೇಕಡಾ 25 ದಾಟಿತ್ತು. ಇದರಿಂದಾಗಿ ಆಹಾರ ಹಾಗೂ ದವಸ ಧಾನ್ಯಗಳ ಬೆಲೆ ಗಗನಕ್ಕೇರಿದೆ.
Advertisement

ರಾಜಧಾನಿ ಕೊಲಂಬೊದಲ್ಲಿನ ಸೂಪರ್‌ಮಾರ್ಕೆಟ್‌ ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ ತರಕಾರಿಗಳ ಬೆಲೆ ದುಪ್ಪಟ್ಟಾಗಿದೆ. ಪ್ರತಿ ಕೆ.ಜಿ ಅಕ್ಕಿಗೆ 220 ರೂ ಇದ್ದು, ಗೋಧಿ ಕೆ.ಜಿಗೆ 190 ರೂಪಾಯಿಯಂತೆ ಮಾರಾಟವಾಗುತ್ತಿದೆ. ಒಂದು ಕಿಲೋಗ್ರಾಂ ಸಕ್ಕರೆ 240 ರೂ. ಆಗಿದ್ದು, ತೆಂಗಿನ ಎಣ್ಣೆಗೆ ಲೀಟರ್‌ಗೆ 850 ರೂ.ನಂತೆ ಸಿಗುತ್ತಿದೆ. ಒಂದು ಮೊಟ್ಟೆಗೆ 30 ರೂ. ಇದೆ, ಅಷ್ಟೇ ಅಲ್ಲ, 1 ಕೆಜಿ ಹಾಲಿನ ಪುಡಿ ಬರೋಬ್ಬರಿ 1,900 ರೂ.ಗೆ ಮಾರಾಟವಾಗುತ್ತಿದೆ. ಹಾಲು, ಬ್ರೆಡ್‌ ಕೂಡಾ ದುಬಾರಿಯಾಗಿದೆ. ಪ್ರವಾಸೋದ್ಯಮವೇ ಹೆಚ್ಚು ಆದಾಯದ ಕ್ಷೇತ್ರವಾಗಿದ್ದ ಶ್ರೀಲಂಕಾದಲ್ಲಿ ಕಳೆದ ಎರಡು ವರ್ಷಗಳಿಂದ ಸಂಕಷ್ಟ ಎದುರಾಗಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

3 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

4 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

4 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

4 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

7 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

9 hours ago