ಪಡಿತರ ಆಹಾರ ಧಾನ್ಯ ಮಾರಾಟ ಮಾಡಿದರೆ ಪಡಿತರ ಚೀಟಿದಾರರ ವಿರುದ್ಧ ಕಾನೂನು ಕ್ರಮ |

September 23, 2024
6:28 PM

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸುವ ಆಹಾರ ಧಾನ್ಯಗಳನ್ನು ಹಣದ ಆಮಿಷಕ್ಕೆ ಒಳಾಗಾಗಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.…..ಮುಂದೆ ಓದಿ….

Advertisement
Advertisement

ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 21 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು 14 ಕೆ.ಜಿ. ರಾಗಿ ಹಾಗೂ ಆದ್ಯತಾ ಪಡಿತರ ಚೀಟಿ ಯಲ್ಲಿನ ಪ್ರತಿ ಸದಸ್ಯರಿಗೆ 3 ಕೆ.ಜಿ. ಸಾರವರ್ಧಿತ ಅಕ್ಕಿ ಮತ್ತು 2 ಕೆ.ಜಿ ರಾಗಿ ಆಹಾರ ಧಾನ್ಯವನ್ನು ಸರ್ಕಾರದಿಂದ ಪ್ರತಿ ತಿಂಗಳು  ಉಚಿತವಾಗಿ ವಿತರಿಸಲಾಗುತಿದೆ.  ಜಿಲ್ಲೆಯಲ್ಲಿನ ಪಡಿತರ ಚೀಟಿದಾರರು ಆಹಾರ ಧಾನ್ಯಗಳನ್ನು ಯಾವುದೇ ಕಾರಣಕ್ಕೂ ಹಣದ ಆಮಿಷಕ್ಕೆ ಒಳಗಾಗಿ ಅಕ್ರಮವಾಗಿ ಸಂಗ್ರಹಣೆ ಮಾಡಬಾರದೆಂದು ಪ್ರಕಟಣೆ ಹೊರಡಿಸಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ
May 21, 2025
7:09 AM
by: ದ ರೂರಲ್ ಮಿರರ್.ಕಾಂ
ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?
May 20, 2025
9:44 PM
by: The Rural Mirror ಸುದ್ದಿಜಾಲ
ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ
May 20, 2025
7:53 PM
by: The Rural Mirror ಸುದ್ದಿಜಾಲ
ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |
May 20, 2025
4:17 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group