ಮಾಹಿತಿ

ಪಡಿತರ ಚೀಟಿದಾರರು ಇಕೆವೈಸಿ ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ ಮಾಡಿಸುವಂತೆ ಆಹಾರ ಇಲಾಖೆ ಸೂಚನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಡಿತರ ಚೀಟಿದಾರರು ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇಕೆವೈಸಿ ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ ಮಾಡಿಸುವಂತೆ ಆಹಾರ ಇಲಾಖೆ ತಿಳಿಸಿದೆ.

Advertisement

ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಹಲವು ವರ್ಷಗಳಿಂದ ಬಿಪಿಎಲ್ ಪಡಿತರ ಚೀಟಿಗೆ ಇಕೆವೈಸಿ ಮಾಡಿಸದ ಕುಟುಂಬದವರು ಆ.31 ರೊಳಗೆ ಇಕೆವೈಸಿ ಆಧಾರ್ ಆಧಾರಿತ ಬೆರಳಚ್ಚಿನ ಧೃಡೀಕರಣ ಮಾಡಿಸುವಂತೆ ಆಹಾರ ಇಲಾಖೆಯ ಶಿರಸ್ತೇಧಾರ್ ಸುಬ್ರಮಣಿ ಮನವಿ ಮಾಡಿದ್ದಾರೆ. ಸರ್ಕಾರದ ಮಾನದಂಡಗಳನ್ವಯ ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು ಅನರ್ಹರಾಗಿದ್ದು, ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿರುವವರು ಕೂಡಲೇ ತಮ್ಮ ಪಡಿತರ ಚೀಟಿಯನ್ನು ಹಿಂದಿರುಗಿಸುವಂತೆ ಅವರು ತಿಳಿಸಿದ್ದಾರೆ.

  • D D

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..

ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…

8 hours ago

ಭಾರತದಿಂದ ಅಡಿಕೆಯ ರಫ್ತು ಎಷ್ಟಾಗುತ್ತದೆ…? ಹೇಗಾಗುತ್ತದೆ…?

ಜಾಗತಿಕ ಮಟ್ಟದಲ್ಲಿ ಅಡಿಕೆ ಬೆಳೆಯ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಭಾರತ ಮೊದಲನೇ ಸ್ಥಾನದಲ್ಲಿದೆ.ಇನ್ನು…

11 hours ago

ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ

ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ  ರಾಜ್ಯ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ಕೃಷಿ…

11 hours ago

ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್

ದರ್ಶಿತ್‌ ಕೆ ಎಸ್‌, 3 ನೇ ತರಗತಿ, ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌, ಬೆಳ್ಳಾರೆದರ್ಶಿತ್‌…

20 hours ago

ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ರಚಿಸಲಾಗಿದ್ದ ತಜ್ಞರ ಸಮಿತಿ…

21 hours ago