Uncategorized

ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪಡಿತರ ಚೀಟಿ(Ration Card) ನಾಗರೀಕನಿಗೆ(Citizen) ತನ್ನ ಅಸ್ತಿತ್ವ ಹಾಗೂ ಸರ್ಕಾರದ ಸೌಲಭ್ಯಗಳನ್ನು(Govt Fecility)ಪಡೆಯಲಿರುವ ಮಾನ ದಂಡ. ಆದರೆ  ರಾಜ್ಯದಲ್ಲಿ ಅದೆಷ್ಟೋ ಮಂದಿ ನಕಲಿ ದಾಖಲೆಗಳನ್ನು(Fake documents) ಸೃಷ್ಟಿಸಿ  ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡಿರುತ್ತಾರೆ. ಪಡಿತರ ಚೀಟಿ ಪಡೆದವರಲ್ಲಿ ಬಹುತೇಕರು ಬಡತನ ರೇಖೆಗಿಂತ ಮೇಲಿದ್ದವರು, ಇಲ್ಲ ನಕಲಿ ದಾಖಲಾತಿ ಸೃಷ್ಟಿಸಿ ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಾವು ಪಡೆಯುತ್ತಾರೆ. ಈ ರೀತಿ ಗೋಲ್ ಮಾಲ್ ಮಾಡಿ ಪಡೆದ 12 ಲಕ್ಷ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರ(state govt) ರದ್ದು‌(Cancel) ಮಾಡಿದೆ. ಇನ್ನಾದರು ಬಡವರ ಹೊಟ್ಟೆಗೆ ಹೊಡೆದು ತಿನ್ನುವುದನ್ನು ನಿಲ್ಲಿಸಿ. ರಾಜ ಸರ್ಕಾರವು ಅನರ್ಹ ಬಿಪಿಎಲ್(BPL) ರೇಷನ್ ಕಾರ್ಡ್ ರದ್ದು ಮಾಡುವಂತ ಕಾರ್ಯವನ್ನು ಈಗಾಗಲೇ ಪ್ರಾರಂಭ ಮಾಡಿದ್ದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ(Department of Food and Civil Supplies) ಈ ಕಾರ್ಯಕ್ಕೆ ಮುಂದಾಗಿದೆ.

ಈ ಮೊದಲು ಮತ್ತು ಪ್ರಸಕ್ತದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಒಟ್ಟು 14 ಮಾನದಂಡಗಳಿದ್ದು, ಅದರಂತೆ ಗ್ರಾಹಕರಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ. ಆದರೆ ಇದುವರೆಗೂ 10 ಲಕ್ಷಕ್ಕಿಂತಲೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳು ಅನರ್ಹವಾಗಿದ್ದು ಯಾವುದೇ ಮಾನದಂಡಗಳನ್ನು ಸರಿಯಾಗಿ ಪಾಲಿಸದೆ ರೇಷನ್ ಕಾರ್ಡಿನ ಎಲ್ಲಾ ಅನುಕೂಲಗಳನ್ನು ಪಡೆಯುತ್ತಿದ್ದಾರೆ.

Advertisement
Advertisement

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮೀಸಲಾಗಿರುವ ಬಿಪಿಎಲ್ ರೇಷನ್ ಕಾರ್ಡ್ ಈಗ ದುರ್ಬಳಕೆ ಆಗುತ್ತಿದ್ದು, ಇವಳ ಎಕರೆಗಿಂತಲೂ ಮೇಲೆ ಇರುವಂತಹ ರೈತರು ಸಹ ಕಾರ್ಡುಗಳನ್ನು ಹೊಂದಿದ್ದಾರೆ, ಅಲ್ಲದೆ 100 ಸಿಸಿ ಗಿಂತ ಹೆಚ್ಚಿನ ಇಂಧನ ಯುಕ್ತ ವಾಹನಗಳು ಮನೆಯಲ್ಲಿ ಇದ್ದಲ್ಲಿ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ದೊರೆಯುವುದಿಲ್ಲ. ಹೀಗಿದ್ದರೂ ಸಹ ಇಂಥವರು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡು ಸರ್ಕಾರದ ಎಲ್ಲಾ ಸವಲತ್ತುಗಳನ್ನು ದೋಚುತ್ತಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

13 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

13 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

14 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

14 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

14 hours ago