Advertisement
Uncategorized

ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?

Share

ಪಡಿತರ ಚೀಟಿ(Ration Card) ನಾಗರೀಕನಿಗೆ(Citizen) ತನ್ನ ಅಸ್ತಿತ್ವ ಹಾಗೂ ಸರ್ಕಾರದ ಸೌಲಭ್ಯಗಳನ್ನು(Govt Fecility)ಪಡೆಯಲಿರುವ ಮಾನ ದಂಡ. ಆದರೆ  ರಾಜ್ಯದಲ್ಲಿ ಅದೆಷ್ಟೋ ಮಂದಿ ನಕಲಿ ದಾಖಲೆಗಳನ್ನು(Fake documents) ಸೃಷ್ಟಿಸಿ  ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡಿರುತ್ತಾರೆ. ಪಡಿತರ ಚೀಟಿ ಪಡೆದವರಲ್ಲಿ ಬಹುತೇಕರು ಬಡತನ ರೇಖೆಗಿಂತ ಮೇಲಿದ್ದವರು, ಇಲ್ಲ ನಕಲಿ ದಾಖಲಾತಿ ಸೃಷ್ಟಿಸಿ ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಾವು ಪಡೆಯುತ್ತಾರೆ. ಈ ರೀತಿ ಗೋಲ್ ಮಾಲ್ ಮಾಡಿ ಪಡೆದ 12 ಲಕ್ಷ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರ(state govt) ರದ್ದು‌(Cancel) ಮಾಡಿದೆ. ಇನ್ನಾದರು ಬಡವರ ಹೊಟ್ಟೆಗೆ ಹೊಡೆದು ತಿನ್ನುವುದನ್ನು ನಿಲ್ಲಿಸಿ. ರಾಜ ಸರ್ಕಾರವು ಅನರ್ಹ ಬಿಪಿಎಲ್(BPL) ರೇಷನ್ ಕಾರ್ಡ್ ರದ್ದು ಮಾಡುವಂತ ಕಾರ್ಯವನ್ನು ಈಗಾಗಲೇ ಪ್ರಾರಂಭ ಮಾಡಿದ್ದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ(Department of Food and Civil Supplies) ಈ ಕಾರ್ಯಕ್ಕೆ ಮುಂದಾಗಿದೆ.

ಈ ಮೊದಲು ಮತ್ತು ಪ್ರಸಕ್ತದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಒಟ್ಟು 14 ಮಾನದಂಡಗಳಿದ್ದು, ಅದರಂತೆ ಗ್ರಾಹಕರಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ. ಆದರೆ ಇದುವರೆಗೂ 10 ಲಕ್ಷಕ್ಕಿಂತಲೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳು ಅನರ್ಹವಾಗಿದ್ದು ಯಾವುದೇ ಮಾನದಂಡಗಳನ್ನು ಸರಿಯಾಗಿ ಪಾಲಿಸದೆ ರೇಷನ್ ಕಾರ್ಡಿನ ಎಲ್ಲಾ ಅನುಕೂಲಗಳನ್ನು ಪಡೆಯುತ್ತಿದ್ದಾರೆ.

Advertisement
Advertisement
Advertisement
Advertisement

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮೀಸಲಾಗಿರುವ ಬಿಪಿಎಲ್ ರೇಷನ್ ಕಾರ್ಡ್ ಈಗ ದುರ್ಬಳಕೆ ಆಗುತ್ತಿದ್ದು, ಇವಳ ಎಕರೆಗಿಂತಲೂ ಮೇಲೆ ಇರುವಂತಹ ರೈತರು ಸಹ ಕಾರ್ಡುಗಳನ್ನು ಹೊಂದಿದ್ದಾರೆ, ಅಲ್ಲದೆ 100 ಸಿಸಿ ಗಿಂತ ಹೆಚ್ಚಿನ ಇಂಧನ ಯುಕ್ತ ವಾಹನಗಳು ಮನೆಯಲ್ಲಿ ಇದ್ದಲ್ಲಿ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ದೊರೆಯುವುದಿಲ್ಲ. ಹೀಗಿದ್ದರೂ ಸಹ ಇಂಥವರು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡು ಸರ್ಕಾರದ ಎಲ್ಲಾ ಸವಲತ್ತುಗಳನ್ನು ದೋಚುತ್ತಿದ್ದಾರೆ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

13 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

1 day ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago