Advertisement
Uncategorized

ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?

Share

ಪಡಿತರ ಚೀಟಿ(Ration Card) ನಾಗರೀಕನಿಗೆ(Citizen) ತನ್ನ ಅಸ್ತಿತ್ವ ಹಾಗೂ ಸರ್ಕಾರದ ಸೌಲಭ್ಯಗಳನ್ನು(Govt Fecility)ಪಡೆಯಲಿರುವ ಮಾನ ದಂಡ. ಆದರೆ  ರಾಜ್ಯದಲ್ಲಿ ಅದೆಷ್ಟೋ ಮಂದಿ ನಕಲಿ ದಾಖಲೆಗಳನ್ನು(Fake documents) ಸೃಷ್ಟಿಸಿ  ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡಿರುತ್ತಾರೆ. ಪಡಿತರ ಚೀಟಿ ಪಡೆದವರಲ್ಲಿ ಬಹುತೇಕರು ಬಡತನ ರೇಖೆಗಿಂತ ಮೇಲಿದ್ದವರು, ಇಲ್ಲ ನಕಲಿ ದಾಖಲಾತಿ ಸೃಷ್ಟಿಸಿ ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಾವು ಪಡೆಯುತ್ತಾರೆ. ಈ ರೀತಿ ಗೋಲ್ ಮಾಲ್ ಮಾಡಿ ಪಡೆದ 12 ಲಕ್ಷ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರ(state govt) ರದ್ದು‌(Cancel) ಮಾಡಿದೆ. ಇನ್ನಾದರು ಬಡವರ ಹೊಟ್ಟೆಗೆ ಹೊಡೆದು ತಿನ್ನುವುದನ್ನು ನಿಲ್ಲಿಸಿ. ರಾಜ ಸರ್ಕಾರವು ಅನರ್ಹ ಬಿಪಿಎಲ್(BPL) ರೇಷನ್ ಕಾರ್ಡ್ ರದ್ದು ಮಾಡುವಂತ ಕಾರ್ಯವನ್ನು ಈಗಾಗಲೇ ಪ್ರಾರಂಭ ಮಾಡಿದ್ದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ(Department of Food and Civil Supplies) ಈ ಕಾರ್ಯಕ್ಕೆ ಮುಂದಾಗಿದೆ.

ಈ ಮೊದಲು ಮತ್ತು ಪ್ರಸಕ್ತದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಒಟ್ಟು 14 ಮಾನದಂಡಗಳಿದ್ದು, ಅದರಂತೆ ಗ್ರಾಹಕರಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ. ಆದರೆ ಇದುವರೆಗೂ 10 ಲಕ್ಷಕ್ಕಿಂತಲೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳು ಅನರ್ಹವಾಗಿದ್ದು ಯಾವುದೇ ಮಾನದಂಡಗಳನ್ನು ಸರಿಯಾಗಿ ಪಾಲಿಸದೆ ರೇಷನ್ ಕಾರ್ಡಿನ ಎಲ್ಲಾ ಅನುಕೂಲಗಳನ್ನು ಪಡೆಯುತ್ತಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮೀಸಲಾಗಿರುವ ಬಿಪಿಎಲ್ ರೇಷನ್ ಕಾರ್ಡ್ ಈಗ ದುರ್ಬಳಕೆ ಆಗುತ್ತಿದ್ದು, ಇವಳ ಎಕರೆಗಿಂತಲೂ ಮೇಲೆ ಇರುವಂತಹ ರೈತರು ಸಹ ಕಾರ್ಡುಗಳನ್ನು ಹೊಂದಿದ್ದಾರೆ, ಅಲ್ಲದೆ 100 ಸಿಸಿ ಗಿಂತ ಹೆಚ್ಚಿನ ಇಂಧನ ಯುಕ್ತ ವಾಹನಗಳು ಮನೆಯಲ್ಲಿ ಇದ್ದಲ್ಲಿ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ದೊರೆಯುವುದಿಲ್ಲ. ಹೀಗಿದ್ದರೂ ಸಹ ಇಂಥವರು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡು ಸರ್ಕಾರದ ಎಲ್ಲಾ ಸವಲತ್ತುಗಳನ್ನು ದೋಚುತ್ತಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 hour ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

2 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

2 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

7 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago