Advertisement
Uncategorized

ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?

Share

ಪಡಿತರ ಚೀಟಿ(Ration Card) ನಾಗರೀಕನಿಗೆ(Citizen) ತನ್ನ ಅಸ್ತಿತ್ವ ಹಾಗೂ ಸರ್ಕಾರದ ಸೌಲಭ್ಯಗಳನ್ನು(Govt Fecility)ಪಡೆಯಲಿರುವ ಮಾನ ದಂಡ. ಆದರೆ  ರಾಜ್ಯದಲ್ಲಿ ಅದೆಷ್ಟೋ ಮಂದಿ ನಕಲಿ ದಾಖಲೆಗಳನ್ನು(Fake documents) ಸೃಷ್ಟಿಸಿ  ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡಿರುತ್ತಾರೆ. ಪಡಿತರ ಚೀಟಿ ಪಡೆದವರಲ್ಲಿ ಬಹುತೇಕರು ಬಡತನ ರೇಖೆಗಿಂತ ಮೇಲಿದ್ದವರು, ಇಲ್ಲ ನಕಲಿ ದಾಖಲಾತಿ ಸೃಷ್ಟಿಸಿ ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಾವು ಪಡೆಯುತ್ತಾರೆ. ಈ ರೀತಿ ಗೋಲ್ ಮಾಲ್ ಮಾಡಿ ಪಡೆದ 12 ಲಕ್ಷ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರ(state govt) ರದ್ದು‌(Cancel) ಮಾಡಿದೆ. ಇನ್ನಾದರು ಬಡವರ ಹೊಟ್ಟೆಗೆ ಹೊಡೆದು ತಿನ್ನುವುದನ್ನು ನಿಲ್ಲಿಸಿ. ರಾಜ ಸರ್ಕಾರವು ಅನರ್ಹ ಬಿಪಿಎಲ್(BPL) ರೇಷನ್ ಕಾರ್ಡ್ ರದ್ದು ಮಾಡುವಂತ ಕಾರ್ಯವನ್ನು ಈಗಾಗಲೇ ಪ್ರಾರಂಭ ಮಾಡಿದ್ದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ(Department of Food and Civil Supplies) ಈ ಕಾರ್ಯಕ್ಕೆ ಮುಂದಾಗಿದೆ.

ಈ ಮೊದಲು ಮತ್ತು ಪ್ರಸಕ್ತದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಒಟ್ಟು 14 ಮಾನದಂಡಗಳಿದ್ದು, ಅದರಂತೆ ಗ್ರಾಹಕರಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ. ಆದರೆ ಇದುವರೆಗೂ 10 ಲಕ್ಷಕ್ಕಿಂತಲೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳು ಅನರ್ಹವಾಗಿದ್ದು ಯಾವುದೇ ಮಾನದಂಡಗಳನ್ನು ಸರಿಯಾಗಿ ಪಾಲಿಸದೆ ರೇಷನ್ ಕಾರ್ಡಿನ ಎಲ್ಲಾ ಅನುಕೂಲಗಳನ್ನು ಪಡೆಯುತ್ತಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮೀಸಲಾಗಿರುವ ಬಿಪಿಎಲ್ ರೇಷನ್ ಕಾರ್ಡ್ ಈಗ ದುರ್ಬಳಕೆ ಆಗುತ್ತಿದ್ದು, ಇವಳ ಎಕರೆಗಿಂತಲೂ ಮೇಲೆ ಇರುವಂತಹ ರೈತರು ಸಹ ಕಾರ್ಡುಗಳನ್ನು ಹೊಂದಿದ್ದಾರೆ, ಅಲ್ಲದೆ 100 ಸಿಸಿ ಗಿಂತ ಹೆಚ್ಚಿನ ಇಂಧನ ಯುಕ್ತ ವಾಹನಗಳು ಮನೆಯಲ್ಲಿ ಇದ್ದಲ್ಲಿ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ದೊರೆಯುವುದಿಲ್ಲ. ಹೀಗಿದ್ದರೂ ಸಹ ಇಂಥವರು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡು ಸರ್ಕಾರದ ಎಲ್ಲಾ ಸವಲತ್ತುಗಳನ್ನು ದೋಚುತ್ತಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

10 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago