Advertisement
Uncategorized

ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?

Share

ಪಡಿತರ ಚೀಟಿ(Ration Card) ನಾಗರೀಕನಿಗೆ(Citizen) ತನ್ನ ಅಸ್ತಿತ್ವ ಹಾಗೂ ಸರ್ಕಾರದ ಸೌಲಭ್ಯಗಳನ್ನು(Govt Fecility)ಪಡೆಯಲಿರುವ ಮಾನ ದಂಡ. ಆದರೆ  ರಾಜ್ಯದಲ್ಲಿ ಅದೆಷ್ಟೋ ಮಂದಿ ನಕಲಿ ದಾಖಲೆಗಳನ್ನು(Fake documents) ಸೃಷ್ಟಿಸಿ  ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡಿರುತ್ತಾರೆ. ಪಡಿತರ ಚೀಟಿ ಪಡೆದವರಲ್ಲಿ ಬಹುತೇಕರು ಬಡತನ ರೇಖೆಗಿಂತ ಮೇಲಿದ್ದವರು, ಇಲ್ಲ ನಕಲಿ ದಾಖಲಾತಿ ಸೃಷ್ಟಿಸಿ ಬಡವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಾವು ಪಡೆಯುತ್ತಾರೆ. ಈ ರೀತಿ ಗೋಲ್ ಮಾಲ್ ಮಾಡಿ ಪಡೆದ 12 ಲಕ್ಷ ರೇಷನ್ ಕಾರ್ಡ್ ಗಳನ್ನು ರಾಜ್ಯ ಸರ್ಕಾರ(state govt) ರದ್ದು‌(Cancel) ಮಾಡಿದೆ. ಇನ್ನಾದರು ಬಡವರ ಹೊಟ್ಟೆಗೆ ಹೊಡೆದು ತಿನ್ನುವುದನ್ನು ನಿಲ್ಲಿಸಿ. ರಾಜ ಸರ್ಕಾರವು ಅನರ್ಹ ಬಿಪಿಎಲ್(BPL) ರೇಷನ್ ಕಾರ್ಡ್ ರದ್ದು ಮಾಡುವಂತ ಕಾರ್ಯವನ್ನು ಈಗಾಗಲೇ ಪ್ರಾರಂಭ ಮಾಡಿದ್ದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ(Department of Food and Civil Supplies) ಈ ಕಾರ್ಯಕ್ಕೆ ಮುಂದಾಗಿದೆ.

ಈ ಮೊದಲು ಮತ್ತು ಪ್ರಸಕ್ತದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಒಟ್ಟು 14 ಮಾನದಂಡಗಳಿದ್ದು, ಅದರಂತೆ ಗ್ರಾಹಕರಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ. ಆದರೆ ಇದುವರೆಗೂ 10 ಲಕ್ಷಕ್ಕಿಂತಲೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳು ಅನರ್ಹವಾಗಿದ್ದು ಯಾವುದೇ ಮಾನದಂಡಗಳನ್ನು ಸರಿಯಾಗಿ ಪಾಲಿಸದೆ ರೇಷನ್ ಕಾರ್ಡಿನ ಎಲ್ಲಾ ಅನುಕೂಲಗಳನ್ನು ಪಡೆಯುತ್ತಿದ್ದಾರೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮೀಸಲಾಗಿರುವ ಬಿಪಿಎಲ್ ರೇಷನ್ ಕಾರ್ಡ್ ಈಗ ದುರ್ಬಳಕೆ ಆಗುತ್ತಿದ್ದು, ಇವಳ ಎಕರೆಗಿಂತಲೂ ಮೇಲೆ ಇರುವಂತಹ ರೈತರು ಸಹ ಕಾರ್ಡುಗಳನ್ನು ಹೊಂದಿದ್ದಾರೆ, ಅಲ್ಲದೆ 100 ಸಿಸಿ ಗಿಂತ ಹೆಚ್ಚಿನ ಇಂಧನ ಯುಕ್ತ ವಾಹನಗಳು ಮನೆಯಲ್ಲಿ ಇದ್ದಲ್ಲಿ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ದೊರೆಯುವುದಿಲ್ಲ. ಹೀಗಿದ್ದರೂ ಸಹ ಇಂಥವರು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡು ಸರ್ಕಾರದ ಎಲ್ಲಾ ಸವಲತ್ತುಗಳನ್ನು ದೋಚುತ್ತಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

8 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

10 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

12 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

13 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago