ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು  ಅಧಿಕಾರಿಗಳಿಗೆ ಸೂಚಿಸಲಾಗಿದೆ | ಸಚಿವ ಕೆ.ಎಚ್. ಮುನಿಯಪ್ಪ

November 27, 2024
6:47 AM

ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 28ರೊಳಗೆ ಎಲ್ಲಾ ಪಡಿತರ ಕಾರ್ಡ್‌ಗಳನ್ನು ಸರಿಪಡಿಸಿ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಅರ್ಹ ಫಲಾನಿಭವಿಗಳಿಗೆ  ತೊಂದರೆಯಾಗದಂತೆ  ಕ್ರಮ ವಹಿಸಲಾಗುತ್ತಿದ್ದು, ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರ  ಅನರ್ಹ ಪಡಿತರ ಕಾರ್ಡುಗಳನ್ನು ಎ.ಪಿ.ಎಲ್ ಗೆ ವರ್ಗಾಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror