ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು  ಅಧಿಕಾರಿಗಳಿಗೆ ಸೂಚಿಸಲಾಗಿದೆ | ಸಚಿವ ಕೆ.ಎಚ್. ಮುನಿಯಪ್ಪ

November 27, 2024
6:47 AM

ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 28ರೊಳಗೆ ಎಲ್ಲಾ ಪಡಿತರ ಕಾರ್ಡ್‌ಗಳನ್ನು ಸರಿಪಡಿಸಿ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಅರ್ಹ ಫಲಾನಿಭವಿಗಳಿಗೆ  ತೊಂದರೆಯಾಗದಂತೆ  ಕ್ರಮ ವಹಿಸಲಾಗುತ್ತಿದ್ದು, ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರ  ಅನರ್ಹ ಪಡಿತರ ಕಾರ್ಡುಗಳನ್ನು ಎ.ಪಿ.ಎಲ್ ಗೆ ವರ್ಗಾಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror