ಎಲ್ಲಾ ಪಡಿತರ ಕಾರ್ಡ್ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 28ರೊಳಗೆ ಎಲ್ಲಾ ಪಡಿತರ ಕಾರ್ಡ್ಗಳನ್ನು ಸರಿಪಡಿಸಿ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಅರ್ಹ ಫಲಾನಿಭವಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗುತ್ತಿದ್ದು, ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರ ಅನರ್ಹ ಪಡಿತರ ಕಾರ್ಡುಗಳನ್ನು ಎ.ಪಿ.ಎಲ್ ಗೆ ವರ್ಗಾಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…