ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸುವ ಆಹಾರ ಧಾನ್ಯಗಳನ್ನು ಹಣದ ಆಮಿಷಕ್ಕೆ ಒಳಾಗಾಗಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.…..ಮುಂದೆ ಓದಿ….
ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 21 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು 14 ಕೆ.ಜಿ. ರಾಗಿ ಹಾಗೂ ಆದ್ಯತಾ ಪಡಿತರ ಚೀಟಿ ಯಲ್ಲಿನ ಪ್ರತಿ ಸದಸ್ಯರಿಗೆ 3 ಕೆ.ಜಿ. ಸಾರವರ್ಧಿತ ಅಕ್ಕಿ ಮತ್ತು 2 ಕೆ.ಜಿ ರಾಗಿ ಆಹಾರ ಧಾನ್ಯವನ್ನು ಸರ್ಕಾರದಿಂದ ಪ್ರತಿ ತಿಂಗಳು ಉಚಿತವಾಗಿ ವಿತರಿಸಲಾಗುತಿದೆ. ಜಿಲ್ಲೆಯಲ್ಲಿನ ಪಡಿತರ ಚೀಟಿದಾರರು ಆಹಾರ ಧಾನ್ಯಗಳನ್ನು ಯಾವುದೇ ಕಾರಣಕ್ಕೂ ಹಣದ ಆಮಿಷಕ್ಕೆ ಒಳಗಾಗಿ ಅಕ್ರಮವಾಗಿ ಸಂಗ್ರಹಣೆ ಮಾಡಬಾರದೆಂದು ಪ್ರಕಟಣೆ ಹೊರಡಿಸಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…