ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸುವ ಆಹಾರ ಧಾನ್ಯಗಳನ್ನು ಹಣದ ಆಮಿಷಕ್ಕೆ ಒಳಾಗಾಗಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.…..ಮುಂದೆ ಓದಿ….
ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 21 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು 14 ಕೆ.ಜಿ. ರಾಗಿ ಹಾಗೂ ಆದ್ಯತಾ ಪಡಿತರ ಚೀಟಿ ಯಲ್ಲಿನ ಪ್ರತಿ ಸದಸ್ಯರಿಗೆ 3 ಕೆ.ಜಿ. ಸಾರವರ್ಧಿತ ಅಕ್ಕಿ ಮತ್ತು 2 ಕೆ.ಜಿ ರಾಗಿ ಆಹಾರ ಧಾನ್ಯವನ್ನು ಸರ್ಕಾರದಿಂದ ಪ್ರತಿ ತಿಂಗಳು ಉಚಿತವಾಗಿ ವಿತರಿಸಲಾಗುತಿದೆ. ಜಿಲ್ಲೆಯಲ್ಲಿನ ಪಡಿತರ ಚೀಟಿದಾರರು ಆಹಾರ ಧಾನ್ಯಗಳನ್ನು ಯಾವುದೇ ಕಾರಣಕ್ಕೂ ಹಣದ ಆಮಿಷಕ್ಕೆ ಒಳಗಾಗಿ ಅಕ್ರಮವಾಗಿ ಸಂಗ್ರಹಣೆ ಮಾಡಬಾರದೆಂದು ಪ್ರಕಟಣೆ ಹೊರಡಿಸಿದ್ದಾರೆ.
ಜೈಸಲ್ಮೇರ್ನಲ್ಲಿ ವಿಶೇಷ ಪ್ಲಾಂಟೇಶನ್ ಡ್ರೈವ್ ಕಾರ್ಯಕ್ರಮದಲ್ಲಿ ಸುಮಾರು 5 ಲಕ್ಷ 20 ಸಾವಿರ…
ತೆಂಗು ಉತ್ಪಾದನೆಯಲ್ಲಿ ಭಾರತ 3ನೇ ಸ್ಥಾನದಲ್ಲಿದ್ದು, ದೇಶದಲ್ಲಿ ಮತ್ತಷ್ಟು ತೆಂಗು ಉತ್ಪಾದನೆಯಾಗಬೇಕಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ನೋಂದಣಿ ಪ್ರಕ್ರಿಯೆ ನಡೆಯುತ್ತಿದ್ದು, 1300 ವಲಸೆ ಕಾರ್ಮಿಕರು…
ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ಬೆಳೆಸಿರುವ ತೇಗದ ಮರವನ್ನು ಎಷ್ಟು ವರ್ಷಕ್ಕೆ ಕತ್ತರಿಸಬೇಕು ಎಂಬ…
ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು…
ನಮ್ಮ ದೇಶ ಹಾಗೂ ರಾಜ್ಯದ ಕೃಷಿ ಇಳುವರಿ ಇತರೇ ದೇಶಗಳಿಗೆ ಹೋಲಿಸಿದರೆ ನಿಗದಿತ…