ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸುವ ಆಹಾರ ಧಾನ್ಯಗಳನ್ನು ಹಣದ ಆಮಿಷಕ್ಕೆ ಒಳಾಗಾಗಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.…..ಮುಂದೆ ಓದಿ….
ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 21 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು 14 ಕೆ.ಜಿ. ರಾಗಿ ಹಾಗೂ ಆದ್ಯತಾ ಪಡಿತರ ಚೀಟಿ ಯಲ್ಲಿನ ಪ್ರತಿ ಸದಸ್ಯರಿಗೆ 3 ಕೆ.ಜಿ. ಸಾರವರ್ಧಿತ ಅಕ್ಕಿ ಮತ್ತು 2 ಕೆ.ಜಿ ರಾಗಿ ಆಹಾರ ಧಾನ್ಯವನ್ನು ಸರ್ಕಾರದಿಂದ ಪ್ರತಿ ತಿಂಗಳು ಉಚಿತವಾಗಿ ವಿತರಿಸಲಾಗುತಿದೆ. ಜಿಲ್ಲೆಯಲ್ಲಿನ ಪಡಿತರ ಚೀಟಿದಾರರು ಆಹಾರ ಧಾನ್ಯಗಳನ್ನು ಯಾವುದೇ ಕಾರಣಕ್ಕೂ ಹಣದ ಆಮಿಷಕ್ಕೆ ಒಳಗಾಗಿ ಅಕ್ರಮವಾಗಿ ಸಂಗ್ರಹಣೆ ಮಾಡಬಾರದೆಂದು ಪ್ರಕಟಣೆ ಹೊರಡಿಸಿದ್ದಾರೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…