ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ವಿತರಿಸುವ ಆಹಾರ ಧಾನ್ಯಗಳನ್ನು ಹಣದ ಆಮಿಷಕ್ಕೆ ಒಳಾಗಾಗಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ರಿಯಾಜ್ ತಿಳಿಸಿದ್ದಾರೆ.…..ಮುಂದೆ ಓದಿ….
ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 21 ಕೆ.ಜಿ ಸಾರವರ್ಧಿತ ಅಕ್ಕಿ ಮತ್ತು 14 ಕೆ.ಜಿ. ರಾಗಿ ಹಾಗೂ ಆದ್ಯತಾ ಪಡಿತರ ಚೀಟಿ ಯಲ್ಲಿನ ಪ್ರತಿ ಸದಸ್ಯರಿಗೆ 3 ಕೆ.ಜಿ. ಸಾರವರ್ಧಿತ ಅಕ್ಕಿ ಮತ್ತು 2 ಕೆ.ಜಿ ರಾಗಿ ಆಹಾರ ಧಾನ್ಯವನ್ನು ಸರ್ಕಾರದಿಂದ ಪ್ರತಿ ತಿಂಗಳು ಉಚಿತವಾಗಿ ವಿತರಿಸಲಾಗುತಿದೆ. ಜಿಲ್ಲೆಯಲ್ಲಿನ ಪಡಿತರ ಚೀಟಿದಾರರು ಆಹಾರ ಧಾನ್ಯಗಳನ್ನು ಯಾವುದೇ ಕಾರಣಕ್ಕೂ ಹಣದ ಆಮಿಷಕ್ಕೆ ಒಳಗಾಗಿ ಅಕ್ರಮವಾಗಿ ಸಂಗ್ರಹಣೆ ಮಾಡಬಾರದೆಂದು ಪ್ರಕಟಣೆ ಹೊರಡಿಸಿದ್ದಾರೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…