ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯಗಳ ವಿತರಣೆಯಲ್ಲಿ ಆಗುವ ತೂಕದ ವ್ಯತ್ಯಾಸ, ಆಹಾರಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ ದಾವಣಗೆರೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಟಿ. ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಡಿತರದಾರರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇದಕ್ಕೆ ಅವಕಾಶ ನೀಡದಂತೆ ಕ್ರಮ ವಹಿಸಲು ಸೂಚಿಸಿದರು. ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಫಲಾನುಭವಿಗಳ ಖಾತೆಗೆ ವಿಳಂಬವಿಲ್ಲದೇ ಹಣ ಜಮೆಯಾಗುವಂತೆ ಕ್ರಮವಹಿಸಬೇಕೆಂದು ಅವರು ಸೂಚಿಸಿದರು.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…