ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯಗಳ ವಿತರಣೆಯಲ್ಲಿ ಆಗುವ ತೂಕದ ವ್ಯತ್ಯಾಸ, ಆಹಾರಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ ದಾವಣಗೆರೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಟಿ. ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಡಿತರದಾರರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇದಕ್ಕೆ ಅವಕಾಶ ನೀಡದಂತೆ ಕ್ರಮ ವಹಿಸಲು ಸೂಚಿಸಿದರು. ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಬ್ಯಾಂಕ್ ಕೆವೈಸಿ, ಬಯೋಮೆಟ್ರಿಕ್ ಮೂಲಕ ಫಲಾನುಭವಿಗಳ ಖಾತೆಗೆ ವಿಳಂಬವಿಲ್ಲದೇ ಹಣ ಜಮೆಯಾಗುವಂತೆ ಕ್ರಮವಹಿಸಬೇಕೆಂದು ಅವರು ಸೂಚಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…