Advertisement
ಸುದ್ದಿಗಳು

ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್ ಸ್ಕ್ಯಾನ್ ಅಳವಡಿಕೆ

Share

ಕರ್ನಾಟಕ ಸರಕಾರವು ರೇಷನ್ ಕಾರ್ಡ್ ಹೊಂದಿರುವ ಪ್ರತಿಯಂದು ಮನೆಗೂ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದೀಗ ರೇಷನ್ ಕಾರ್ಡ್ ಇದ್ದವರಿಗೆ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಬದಲಾಗಿ ಆಹಾರ ಧಾನ್ಯವಿರುವ ಇಂದಿರಾ ಕಿಟ್ ಅನ್ನು ವಿತರಣೆ ಮಾಡಲು ಅಧಿಕೃತ ಮಾರ್ಗ ಸೂಚಿಯನ್ನು ಪ್ರಕಟಿಸಲಾಗಿದ್ದು, ಜೊತೆಗೆ ಪ್ರತಿ ನ್ಯಾಯಬೆಲೆ ಅಂಗಡಿಯಲ್ಲೀಯೂ ಸಹ ಕ್ಯೂ ಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಪುಡ್ ಕಿಟ್ ಕ್ರಮ ಕೈಗೊಳ್ಳಲು ಮುಂದಾಗಿದೆ.

ರಾಜ್ಯ ಸರಕಾರದಿಂದ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ಇಂದಿರಾ ಕಿಟ್ ಆಹಾರ ಧಾನ್ಯದ ಕಿಟ್ ಅನ್ನು ವಿತರಣೆ ಮಾಡಲು ಯೋಜನೆಯನ್ನು ರೂಪಿಸಲಾಗಿದ್ದು, ಇದಕ್ಕಾಗಿ ಅವಶ್ಯವಿರುವ ಅನುದಾನದ ವಿವರ ಈ ಕೆಳಗಿನಂತಿವೆ.

  • ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ ಅಗತ್ಯವಿದೆ.
  • ಮಾತ್ರವಲ್ಲ ಇದಕ್ಕಾಗಿ ಪ್ರತಿ ತಿಂಗಳೂ ರೂ.446 ಕೋಟಿ ಅನುದಾನ ಅವಶ್ಯವಿದೆ.
  • ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18628 ಮೆ.ಟನ್ ತೊಗರಿ ಬೇಳೆ.
  • ತಲಾ 12419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯ ಎಂದು ಅಂದಾಜಿಸಲಾಗಿದೆ.

ಇನ್ನು ಜನರಿಗೆ ನೀಡುವ ಈ ಕಿಟ್ ನಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ತಪ್ಪು ನಡೆಯಬಾರದೆಂದು ಸರ್ಕಾರ ಎಚ್ಚರಿಕೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

2 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

4 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

10 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

20 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

20 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

1 day ago