Advertisement
ಸುದ್ದಿಗಳು

ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್ ಸ್ಕ್ಯಾನ್ ಅಳವಡಿಕೆ

Share

ಕರ್ನಾಟಕ ಸರಕಾರವು ರೇಷನ್ ಕಾರ್ಡ್ ಹೊಂದಿರುವ ಪ್ರತಿಯಂದು ಮನೆಗೂ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದೀಗ ರೇಷನ್ ಕಾರ್ಡ್ ಇದ್ದವರಿಗೆ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಬದಲಾಗಿ ಆಹಾರ ಧಾನ್ಯವಿರುವ ಇಂದಿರಾ ಕಿಟ್ ಅನ್ನು ವಿತರಣೆ ಮಾಡಲು ಅಧಿಕೃತ ಮಾರ್ಗ ಸೂಚಿಯನ್ನು ಪ್ರಕಟಿಸಲಾಗಿದ್ದು, ಜೊತೆಗೆ ಪ್ರತಿ ನ್ಯಾಯಬೆಲೆ ಅಂಗಡಿಯಲ್ಲೀಯೂ ಸಹ ಕ್ಯೂ ಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಪುಡ್ ಕಿಟ್ ಕ್ರಮ ಕೈಗೊಳ್ಳಲು ಮುಂದಾಗಿದೆ.

ರಾಜ್ಯ ಸರಕಾರದಿಂದ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ಇಂದಿರಾ ಕಿಟ್ ಆಹಾರ ಧಾನ್ಯದ ಕಿಟ್ ಅನ್ನು ವಿತರಣೆ ಮಾಡಲು ಯೋಜನೆಯನ್ನು ರೂಪಿಸಲಾಗಿದ್ದು, ಇದಕ್ಕಾಗಿ ಅವಶ್ಯವಿರುವ ಅನುದಾನದ ವಿವರ ಈ ಕೆಳಗಿನಂತಿವೆ.

  • ಪ್ರತಿ ತಿಂಗಳು ಪ್ರಸ್ತುತ 1,25,08,262 ಇಂದಿರಾ ಆಹಾರ ಕಿಟ್ ಅಗತ್ಯವಿದೆ.
  • ಮಾತ್ರವಲ್ಲ ಇದಕ್ಕಾಗಿ ಪ್ರತಿ ತಿಂಗಳೂ ರೂ.446 ಕೋಟಿ ಅನುದಾನ ಅವಶ್ಯವಿದೆ.
  • ಈ ಯೋಜನೆಯಡಿ ಪ್ರತಿ ತಿಂಗಳು ಒಟ್ಟು 18628 ಮೆ.ಟನ್ ತೊಗರಿ ಬೇಳೆ.
  • ತಲಾ 12419 ಮೆ.ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ ಮತ್ತು ಉಪ್ಪು ಅಗತ್ಯ ಎಂದು ಅಂದಾಜಿಸಲಾಗಿದೆ.

ಇನ್ನು ಜನರಿಗೆ ನೀಡುವ ಈ ಕಿಟ್ ನಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ತಪ್ಪು ನಡೆಯಬಾರದೆಂದು ಸರ್ಕಾರ ಎಚ್ಚರಿಕೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago