ಕರ್ನಾಟಕ ಸರಕಾರವು ರೇಷನ್ ಕಾರ್ಡ್ ಹೊಂದಿರುವ ಪ್ರತಿಯಂದು ಮನೆಗೂ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದೀಗ ರೇಷನ್ ಕಾರ್ಡ್ ಇದ್ದವರಿಗೆ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಬದಲಾಗಿ ಆಹಾರ ಧಾನ್ಯವಿರುವ ಇಂದಿರಾ ಕಿಟ್ ಅನ್ನು ವಿತರಣೆ ಮಾಡಲು ಅಧಿಕೃತ ಮಾರ್ಗ ಸೂಚಿಯನ್ನು ಪ್ರಕಟಿಸಲಾಗಿದ್ದು, ಜೊತೆಗೆ ಪ್ರತಿ ನ್ಯಾಯಬೆಲೆ ಅಂಗಡಿಯಲ್ಲೀಯೂ ಸಹ ಕ್ಯೂ ಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಪುಡ್ ಕಿಟ್ ಕ್ರಮ ಕೈಗೊಳ್ಳಲು ಮುಂದಾಗಿದೆ.
ರಾಜ್ಯ ಸರಕಾರದಿಂದ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ಇಂದಿರಾ ಕಿಟ್ ಆಹಾರ ಧಾನ್ಯದ ಕಿಟ್ ಅನ್ನು ವಿತರಣೆ ಮಾಡಲು ಯೋಜನೆಯನ್ನು ರೂಪಿಸಲಾಗಿದ್ದು, ಇದಕ್ಕಾಗಿ ಅವಶ್ಯವಿರುವ ಅನುದಾನದ ವಿವರ ಈ ಕೆಳಗಿನಂತಿವೆ.
ಇನ್ನು ಜನರಿಗೆ ನೀಡುವ ಈ ಕಿಟ್ ನಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ತಪ್ಪು ನಡೆಯಬಾರದೆಂದು ಸರ್ಕಾರ ಎಚ್ಚರಿಕೆ ನೀಡಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…