ಕರ್ನಾಟಕ ಸರಕಾರವು ರೇಷನ್ ಕಾರ್ಡ್ ಹೊಂದಿರುವ ಪ್ರತಿಯಂದು ಮನೆಗೂ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಇದೀಗ ರೇಷನ್ ಕಾರ್ಡ್ ಇದ್ದವರಿಗೆ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಬದಲಾಗಿ ಆಹಾರ ಧಾನ್ಯವಿರುವ ಇಂದಿರಾ ಕಿಟ್ ಅನ್ನು ವಿತರಣೆ ಮಾಡಲು ಅಧಿಕೃತ ಮಾರ್ಗ ಸೂಚಿಯನ್ನು ಪ್ರಕಟಿಸಲಾಗಿದ್ದು, ಜೊತೆಗೆ ಪ್ರತಿ ನ್ಯಾಯಬೆಲೆ ಅಂಗಡಿಯಲ್ಲೀಯೂ ಸಹ ಕ್ಯೂ ಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಪುಡ್ ಕಿಟ್ ಕ್ರಮ ಕೈಗೊಳ್ಳಲು ಮುಂದಾಗಿದೆ.
ರಾಜ್ಯ ಸರಕಾರದಿಂದ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳ ಮೂಲಕ ಇಂದಿರಾ ಕಿಟ್ ಆಹಾರ ಧಾನ್ಯದ ಕಿಟ್ ಅನ್ನು ವಿತರಣೆ ಮಾಡಲು ಯೋಜನೆಯನ್ನು ರೂಪಿಸಲಾಗಿದ್ದು, ಇದಕ್ಕಾಗಿ ಅವಶ್ಯವಿರುವ ಅನುದಾನದ ವಿವರ ಈ ಕೆಳಗಿನಂತಿವೆ.
ಇನ್ನು ಜನರಿಗೆ ನೀಡುವ ಈ ಕಿಟ್ ನಲ್ಲಿ ಯಾವುದೇ ಕಾರಣಕ್ಕೂ ಗುಣಮಟ್ಟದಲ್ಲಿ ತಪ್ಪು ನಡೆಯಬಾರದೆಂದು ಸರ್ಕಾರ ಎಚ್ಚರಿಕೆ ನೀಡಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…