Advertisement
ಸುದ್ದಿಗಳು

ತಿಂಗಳ ಕೊನೆಯವರೆಗೂ ಪಡಿತರ ವಿತರಣೆ | ಪಡಿತರ ಚೀಟಿದಾರರು ಕೋವಿಡ್ ನಿಯಮ ಪಾಲಿಸಿ ಪಡಿತರ ಪಡೆಯಿರಿ |

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ನ್ಯಾಯಬೆಲೆ ಅಂಗಡಿಗಳು  ತಿಂಗಳ ಕೊನೆಯ ದಿನಾಂಕದವರೆಗೂ ಪ್ರತಿದಿನ ಪಡಿತರ ವಿತರಣೆ ಮಾಡಲು ಕಡ್ಡಾಯವಾಗಿ ತೆರೆದಿರುತ್ತವೆ. ತಿಂಗಳ ಕೊನೆಯವರೆಗೂ ಪಡಿತರ ವಿತರಣೆ ಮಾಡುವುದರಿಂದ ಪಡಿತರ ಚೀಟಿದಾರರು ಆತಂಕ ಪಡದೇ, ಪಡಿತರ ಪಡೆಯಬಹುದಾಗಿರುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಗ್ಗೆ 7 ಗಂಟೆಯಿಂದ 10 ಗಂಟೆಯ ಸಮಯದಲ್ಲಿ ಪ್ರತಿದಿನ ಪಡಿತರ ಚೀಟಿದಾರರು ಪಡಿತರ ಪಡೆಯುತ್ತಿರುವ ಈ ಸಂದರ್ಭದಲ್ಲಿ ಸಾಮಾಜಿಕ ಅಂತರಕಾಯ್ದು ಮತ್ತು ಜನದಟ್ಟಣೆ ನಿಯಂತ್ರಣಕ್ಕಾಗಿ ಮೊದಲು ಬರುವ ಸರಾಸರಿ 100-150 ಪಡಿತರ ಚೀಟಿದಾರರಿಗೆ ಆದ್ಯತೆ ಮೇರೆಗೆ ಸಾಲಿನಲ್ಲಿ ನಿಲ್ಲಲು ಕ್ಯೂ ಸ್ಲಿಪ್ ಟೋಕನ್ ಗಳನ್ನು ನೀಡಲು ನ್ಯಾಯಬೆಲೆ ಅಂಗಡಿಗಳಿಗೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ  ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಸಾಕಷ್ಟು ಪ್ರಮಾಣದಲ್ಲಿ ಪಡಿತರ ಬಿಡುಗಡೆಯಾಗಿರುತ್ತದೆ. ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ Pಒಉಏಂಙ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಪಡಿತರ ಚೀಟಿಯ ಪ್ರತಿ ಸದಸ್ಯರು ಪಡೆಯುತ್ತಾರೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

6 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

6 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

6 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

15 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

15 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

16 hours ago