ಸುದ್ದಿಗಳು

ತಿಂಗಳ ಕೊನೆಯವರೆಗೂ ಪಡಿತರ ವಿತರಣೆ | ಪಡಿತರ ಚೀಟಿದಾರರು ಕೋವಿಡ್ ನಿಯಮ ಪಾಲಿಸಿ ಪಡಿತರ ಪಡೆಯಿರಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ನ್ಯಾಯಬೆಲೆ ಅಂಗಡಿಗಳು  ತಿಂಗಳ ಕೊನೆಯ ದಿನಾಂಕದವರೆಗೂ ಪ್ರತಿದಿನ ಪಡಿತರ ವಿತರಣೆ ಮಾಡಲು ಕಡ್ಡಾಯವಾಗಿ ತೆರೆದಿರುತ್ತವೆ. ತಿಂಗಳ ಕೊನೆಯವರೆಗೂ ಪಡಿತರ ವಿತರಣೆ ಮಾಡುವುದರಿಂದ ಪಡಿತರ ಚೀಟಿದಾರರು ಆತಂಕ ಪಡದೇ, ಪಡಿತರ ಪಡೆಯಬಹುದಾಗಿರುತ್ತದೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

ಬೆಳಗ್ಗೆ 7 ಗಂಟೆಯಿಂದ 10 ಗಂಟೆಯ ಸಮಯದಲ್ಲಿ ಪ್ರತಿದಿನ ಪಡಿತರ ಚೀಟಿದಾರರು ಪಡಿತರ ಪಡೆಯುತ್ತಿರುವ ಈ ಸಂದರ್ಭದಲ್ಲಿ ಸಾಮಾಜಿಕ ಅಂತರಕಾಯ್ದು ಮತ್ತು ಜನದಟ್ಟಣೆ ನಿಯಂತ್ರಣಕ್ಕಾಗಿ ಮೊದಲು ಬರುವ ಸರಾಸರಿ 100-150 ಪಡಿತರ ಚೀಟಿದಾರರಿಗೆ ಆದ್ಯತೆ ಮೇರೆಗೆ ಸಾಲಿನಲ್ಲಿ ನಿಲ್ಲಲು ಕ್ಯೂ ಸ್ಲಿಪ್ ಟೋಕನ್ ಗಳನ್ನು ನೀಡಲು ನ್ಯಾಯಬೆಲೆ ಅಂಗಡಿಗಳಿಗೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ  ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಸಾಕಷ್ಟು ಪ್ರಮಾಣದಲ್ಲಿ ಪಡಿತರ ಬಿಡುಗಡೆಯಾಗಿರುತ್ತದೆ. ಪ್ರಸ್ತುತ ಕೋವಿಡ್ ಸಂದರ್ಭದಲ್ಲಿ Pಒಉಏಂಙ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಪಡಿತರ ಚೀಟಿಯ ಪ್ರತಿ ಸದಸ್ಯರು ಪಡೆಯುತ್ತಾರೆ ಎಂದು ಆಹಾರ ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

16 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

19 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

19 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

1 day ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

1 day ago