Advertisement
ಸುದ್ದಿಗಳು

#Chess | ಚೆಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ ರವೀಶ್‌ ಕೋಟೆ | ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ |

Share

ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023  ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇವರು 25 ಅಗಸ್ಟ್ ರಿಂದ 27ರ ವರೆಗೆ ಮೈಸೂರಿನಲ್ಲಿ ನಡೆದ ಪಂದ್ಯಾಟದಲ್ಲಿ ಆರು ಸುತ್ತಿನಲ್ಲಿ 5.5 ಅಂಕ ಗಳಿಸಿರುತ್ತಾರೆ. ಮುಂದಿನ ಜನವರಿ ತಿಂಗಳಲ್ಲಿ ಬಿಹಾರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೂರ್ನಿಯಲ್ಲಿ ಆಡಲು ಅರ್ಹತೆ ಪಡೆದಿದಾರೆ. ಇವರು ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಒಂಬತ್ತನೆಯ ತರಗತಿಯಲ್ಲಿ ಓದುತ್ತಿದ್ದು, ಜೀನಿಯಸ್ ಚೆಸ್ ಸ್ಕೂಲ್ ನ  ಸತ್ಯ ಪ್ರಸಾದ್ ಕೋಟೆಯವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Advertisement
Advertisement
Advertisement
Advertisement
Advertisement

ಸದ್ಯ ಇವರ Fide rating 1500 (classical)ಇದ್ದು,  ಮೂರನೇಯ ತರಗತಿಯಿಂದ ಚೆಸ್ ಆಡಲು ಆರಂಭಿಸಿದ್ದರು.  ಪುತ್ತೂರು ಜೀನಿಯಸ್ ಚೆಸ್ ಶಾಲೆಯಲ್ಲಿ ಸತ್ಯ ಪ್ರಸಾದ್ ಕೋಟೆ ಯವರಿಂದ ತರಬೇತಿ ಪಡೆಯುತ್ತಿದ್ದು ಜಿಲ್ಲಾ ಮಟ್ಟ ರಾಜ್ಯ ಮಟ್ಟದ ಹಾಗೂ ವಿವಿಧ ರಾಜ್ಯಗಳಲ್ಲಿ ರಾಷ್ಟ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಬಹುಮಾನಗಳನ್ನು ಪಡಕೊಂಡಿರುತ್ತಾರೆ. ಇವರ ಚೆಸ್ ಆಟಕ್ಕೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಂಶುಪಾಲರ ಹಾಗೂ ಅದ್ಯಾಪಕರ ಪ್ರೋತ್ಸಾಹ ತುಂಬಾ ಉತ್ತೇಜನಕವಾಗಿರುವುದು ಸಹಕಾರಿಯಾಗಿದೆ. ಚೆಸ್ ನ ಮೂರೂ ವಿಭಾಗಗಳಲ್ಲಿ Classical, Rapid ಹಾಗೂ Blitz ನಲ್ಲಿ ಆಡಬಲ್ಲವರಾಗಿದ್ದು ಎಲ್ಲಾ ವಿಭಾಗಗಳಲ್ಲಿ Fide rating ಹೊಂದಿರುತ್ತಾರೆ.

Advertisement

ಇವರು ಸುಳ್ಯ ತಾಲೂಕಿನ ಎಣ್ಮೂರಿನ ಅಲೆಂಗಾರದಲ್ಲಿರುವ ರಮೇಶ್‌ ಕೋಟೆ ಹಾಗೂ ಶುಭಮಂಗಳ  ಅವರ ಪುತ್ರ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

1 day ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

1 day ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

1 day ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

3 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

3 days ago