Advertisement
ಸುದ್ದಿಗಳು

#Chess | ಚೆಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ ರವೀಶ್‌ ಕೋಟೆ | ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ |

Share

ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023  ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇವರು 25 ಅಗಸ್ಟ್ ರಿಂದ 27ರ ವರೆಗೆ ಮೈಸೂರಿನಲ್ಲಿ ನಡೆದ ಪಂದ್ಯಾಟದಲ್ಲಿ ಆರು ಸುತ್ತಿನಲ್ಲಿ 5.5 ಅಂಕ ಗಳಿಸಿರುತ್ತಾರೆ. ಮುಂದಿನ ಜನವರಿ ತಿಂಗಳಲ್ಲಿ ಬಿಹಾರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೂರ್ನಿಯಲ್ಲಿ ಆಡಲು ಅರ್ಹತೆ ಪಡೆದಿದಾರೆ. ಇವರು ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಒಂಬತ್ತನೆಯ ತರಗತಿಯಲ್ಲಿ ಓದುತ್ತಿದ್ದು, ಜೀನಿಯಸ್ ಚೆಸ್ ಸ್ಕೂಲ್ ನ  ಸತ್ಯ ಪ್ರಸಾದ್ ಕೋಟೆಯವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಸದ್ಯ ಇವರ Fide rating 1500 (classical)ಇದ್ದು,  ಮೂರನೇಯ ತರಗತಿಯಿಂದ ಚೆಸ್ ಆಡಲು ಆರಂಭಿಸಿದ್ದರು.  ಪುತ್ತೂರು ಜೀನಿಯಸ್ ಚೆಸ್ ಶಾಲೆಯಲ್ಲಿ ಸತ್ಯ ಪ್ರಸಾದ್ ಕೋಟೆ ಯವರಿಂದ ತರಬೇತಿ ಪಡೆಯುತ್ತಿದ್ದು ಜಿಲ್ಲಾ ಮಟ್ಟ ರಾಜ್ಯ ಮಟ್ಟದ ಹಾಗೂ ವಿವಿಧ ರಾಜ್ಯಗಳಲ್ಲಿ ರಾಷ್ಟ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಬಹುಮಾನಗಳನ್ನು ಪಡಕೊಂಡಿರುತ್ತಾರೆ. ಇವರ ಚೆಸ್ ಆಟಕ್ಕೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಂಶುಪಾಲರ ಹಾಗೂ ಅದ್ಯಾಪಕರ ಪ್ರೋತ್ಸಾಹ ತುಂಬಾ ಉತ್ತೇಜನಕವಾಗಿರುವುದು ಸಹಕಾರಿಯಾಗಿದೆ. ಚೆಸ್ ನ ಮೂರೂ ವಿಭಾಗಗಳಲ್ಲಿ Classical, Rapid ಹಾಗೂ Blitz ನಲ್ಲಿ ಆಡಬಲ್ಲವರಾಗಿದ್ದು ಎಲ್ಲಾ ವಿಭಾಗಗಳಲ್ಲಿ Fide rating ಹೊಂದಿರುತ್ತಾರೆ.

ಇವರು ಸುಳ್ಯ ತಾಲೂಕಿನ ಎಣ್ಮೂರಿನ ಅಲೆಂಗಾರದಲ್ಲಿರುವ ರಮೇಶ್‌ ಕೋಟೆ ಹಾಗೂ ಶುಭಮಂಗಳ  ಅವರ ಪುತ್ರ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

3 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

3 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

3 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

3 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

4 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

21 hours ago