Advertisement
ಸುದ್ದಿಗಳು

#Chess | ಚೆಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ ರವೀಶ್‌ ಕೋಟೆ | ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ |

Share

ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023  ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇವರು 25 ಅಗಸ್ಟ್ ರಿಂದ 27ರ ವರೆಗೆ ಮೈಸೂರಿನಲ್ಲಿ ನಡೆದ ಪಂದ್ಯಾಟದಲ್ಲಿ ಆರು ಸುತ್ತಿನಲ್ಲಿ 5.5 ಅಂಕ ಗಳಿಸಿರುತ್ತಾರೆ. ಮುಂದಿನ ಜನವರಿ ತಿಂಗಳಲ್ಲಿ ಬಿಹಾರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೂರ್ನಿಯಲ್ಲಿ ಆಡಲು ಅರ್ಹತೆ ಪಡೆದಿದಾರೆ. ಇವರು ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಒಂಬತ್ತನೆಯ ತರಗತಿಯಲ್ಲಿ ಓದುತ್ತಿದ್ದು, ಜೀನಿಯಸ್ ಚೆಸ್ ಸ್ಕೂಲ್ ನ  ಸತ್ಯ ಪ್ರಸಾದ್ ಕೋಟೆಯವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಸದ್ಯ ಇವರ Fide rating 1500 (classical)ಇದ್ದು,  ಮೂರನೇಯ ತರಗತಿಯಿಂದ ಚೆಸ್ ಆಡಲು ಆರಂಭಿಸಿದ್ದರು.  ಪುತ್ತೂರು ಜೀನಿಯಸ್ ಚೆಸ್ ಶಾಲೆಯಲ್ಲಿ ಸತ್ಯ ಪ್ರಸಾದ್ ಕೋಟೆ ಯವರಿಂದ ತರಬೇತಿ ಪಡೆಯುತ್ತಿದ್ದು ಜಿಲ್ಲಾ ಮಟ್ಟ ರಾಜ್ಯ ಮಟ್ಟದ ಹಾಗೂ ವಿವಿಧ ರಾಜ್ಯಗಳಲ್ಲಿ ರಾಷ್ಟ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಬಹುಮಾನಗಳನ್ನು ಪಡಕೊಂಡಿರುತ್ತಾರೆ. ಇವರ ಚೆಸ್ ಆಟಕ್ಕೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಂಶುಪಾಲರ ಹಾಗೂ ಅದ್ಯಾಪಕರ ಪ್ರೋತ್ಸಾಹ ತುಂಬಾ ಉತ್ತೇಜನಕವಾಗಿರುವುದು ಸಹಕಾರಿಯಾಗಿದೆ. ಚೆಸ್ ನ ಮೂರೂ ವಿಭಾಗಗಳಲ್ಲಿ Classical, Rapid ಹಾಗೂ Blitz ನಲ್ಲಿ ಆಡಬಲ್ಲವರಾಗಿದ್ದು ಎಲ್ಲಾ ವಿಭಾಗಗಳಲ್ಲಿ Fide rating ಹೊಂದಿರುತ್ತಾರೆ.

ಇವರು ಸುಳ್ಯ ತಾಲೂಕಿನ ಎಣ್ಮೂರಿನ ಅಲೆಂಗಾರದಲ್ಲಿರುವ ರಮೇಶ್‌ ಕೋಟೆ ಹಾಗೂ ಶುಭಮಂಗಳ  ಅವರ ಪುತ್ರ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

2 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

13 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

22 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

1 day ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago